AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋ ತೆಗೆದರೆ ದೇಣಿಗೆ ಕೊಡ್ತೀನಿ ಎಂದಿದ್ದ ಶಿವರಾಮ್ ಹೆಬ್ಬಾರ್: ಸಚಿವರ ವಿರುದ್ಧ ಭಕ್ತರಿಂದ ಮಾತಾಜಿ ನಿಂದನೆಯ ಆರೋಪ

ಜಾತ್ರೆಯ ಆಮಂತ್ರಣ ನೀಡಲು ಹೋಗಿದ್ದ ಗ್ರಾಮಸ್ಥರ ಎದುರು ಸಚಿವ ಶಿವರಾಮ್ ಹೆಬ್ಬಾರ್ ಬಸವಧಾಮದ ಬಸವೇಶ್ವರಿ ಮಾತಾ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರಂತೆ.

ಈ ಫೋಟೋ ತೆಗೆದರೆ ದೇಣಿಗೆ ಕೊಡ್ತೀನಿ ಎಂದಿದ್ದ ಶಿವರಾಮ್ ಹೆಬ್ಬಾರ್: ಸಚಿವರ ವಿರುದ್ಧ ಭಕ್ತರಿಂದ ಮಾತಾಜಿ ನಿಂದನೆಯ ಆರೋಪ
ಶಿವರಾಮ್ ಹೆಬ್ಬಾರ್
TV9 Web
| Edited By: ಆಯೇಷಾ ಬಾನು|

Updated on:Jan 30, 2023 | 9:47 AM

Share

ಕಾರವಾರ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್(Shivaram Hebbar) ವಿರುದ್ಧ ನಿಂದನೆ ಆರೋಪ ಕೇಳಿ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾ(Basavadhama Basaveshwara Mata) ಅವರನ್ನು ಸಚಿವರು ನಿಂದಿಸಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ. ಹೀಗಾಗಿ ಈ ಸಂಬಂಧ ಮುಂಡಗೋಡಿನಲ್ಲಿ ಭಕ್ತರು ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಜಾತ್ರೆಯ ಆಮಂತ್ರಣ ನೀಡಲು ಹೋಗಿದ್ದ ಗ್ರಾಮಸ್ಥರ ಎದುರು ಸಚಿವ ಶಿವರಾಮ್ ಹೆಬ್ಬಾರ್ ಬಸವಧಾಮದ ಬಸವೇಶ್ವರಿ ಮಾತಾ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರಂತೆ. ಹೀಗಾಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ ಬಸವೇಶ್ವರಿ ಮಾತೆಯ ಫೋಟೋ ಹಾಕಿದ್ದಕ್ಕೆ ಸಚಿವ ಶಿವರಾಮ್ ಆಕ್ಷೇಪ ವ್ಯಕ್ತಪಡಿಸಿದರಂತೆ. ಈಕೆ ವಿ.ಎಸ್.ಪಾಟೀಲರ ಪರವಾಗಿ ಪ್ರಚಾರ ಮಾಡುವವಳು, ಈಕೆಯ ಭಾವಚಿತ್ರ ಯಾಕೆ ಆಮಂತ್ರಣ ಪತ್ರಿಕೆಯಲ್ಲಿ ಹಾಕಿದ್ದೀರಿ? ಈಕೆಯ ಭಾವಚಿತ್ರ ತೆಗದುಕೊಂಡು ಬನ್ನಿ ಆಗ ಮಾತ್ರ ಲಕ್ಷ ರೂ. ದೇಣಿಗೆ ಕೊಡ್ತಿನಿ. ಇಲ್ಲವಾದಲ್ಲಿ ಕೊಡಲ್ಲ ಅಂತಾ ಹೇಳಿದ್ದಾರಂತೆ. ಹೀಗಾಗಿ, ಪತ್ರಿಕಾಗೋಷ್ಠಿ ನಡೆಸಿ ಹೆಬ್ಬಾರ್ ವಿರುದ್ಧ ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ. ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಶಿವರಾಮ್ ಹೆಬ್ಬಾರ್ ವಿರುದ್ಧ ಆಕ್ರೋಶ ಕೇಳಿ ಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:40 am, Mon, 30 January 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು