AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಕೋಮು ಸಂಘರ್ಷ ತಡೆಯಲು ರಾಜ್ಯ ಗುಪ್ತದಳ ವಿಫಲ -ಬಿಜೆಪಿ ಶಾಸಕ ಸುನಿಲ್ ನಾಯ್ಕ

ಭಟ್ಕಳದಲ್ಲಿ ಕೋಮು ಸಂಘರ್ಷ ತಡೆಯಲು ರಾಜ್ಯ ಗುಪ್ತದಳ ವಿಫಲವಾಗಿದೆ ಎಂದು ಕಾರವಾರದಲ್ಲಿ ಭಟ್ಕಳದ ಬಿಜೆಪಿ ಶಾಸಕ ಸುನಿಲ್ ನಾಯ್ಕ ಹೇಳಿದ್ದಾರೆ.

ಭಟ್ಕಳದಲ್ಲಿ ಕೋಮು ಸಂಘರ್ಷ ತಡೆಯಲು ರಾಜ್ಯ ಗುಪ್ತದಳ ವಿಫಲ -ಬಿಜೆಪಿ ಶಾಸಕ ಸುನಿಲ್ ನಾಯ್ಕ
ಬಿಜೆಪಿ ಶಾಸಕ ಸುನೀಲ​ ನಾಯ್ಕ್​
TV9 Web
| Updated By: ವಿವೇಕ ಬಿರಾದಾರ|

Updated on: Aug 01, 2022 | 5:33 PM

Share

ಉತ್ತರ ಕನ್ನಡ: ಭಟ್ಕಳದಲ್ಲಿ (Bhatkal) ಕೋಮು ಸಂಘರ್ಷ ತಡೆಯಲು ರಾಜ್ಯ ಗುಪ್ತದಳ ವಿಫಲವಾಗಿದೆ ಎಂದು ಕಾರವಾರದಲ್ಲಿ ಭಟ್ಕಳ ಬಿಜೆಪಿ ಶಾಸಕ ಸುನಿಲ್ ನಾಯ್ಕ (Sunil Naik)  ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಕೇಂದ್ರ ಅಥವಾ ರಾಜ್ಯದ ಗುಪ್ತಚರ ಇಲಾಖೆಯ ಉಪ ಕಚೇರಿಯನ್ನು ಭಟ್ಕಳದಲ್ಲಿ ತೆರೆಯುವಂತೆ ಮನವಿ ಮಾಡಿದ್ದೇನೆ.

ಕೇಂದ್ರದಿಂದ NIA ಸಂಸ್ಥೆಯ ಶಾಖೆ ಭಟ್ಕಳದಲ್ಲಿ ತೆರಯಬೇಕು. ಮುಸ್ಲೀಮರು ತಮ್ಮ ಬಲ ಇದೆ ಎಂದು ಪುರಸಭೆ ಕಚೇರಿಗೆ ಉರ್ದು ನಾಮಫಲಕ ಹಾಕುವ ಕೆಲಸ ಮಾಡಿದ್ದರು. ಆಗ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೋಡ್೯ ತೆರವುಗೊಳಿಸಿದ್ದೇವೆ ಎಂದರು.

ಭಟ್ಕಳದಲ್ಲಿ SDPI ಮತ್ತು PFI ಗೆ ಹೊರ ದೇಶದಿಂದ ಪೈನಾನ್ಸ್ ಆಗುತ್ತಿದೆ. ಭಟ್ಕಳದಲ್ಲಿ ಮೂರ್ನಾಲ್ಕು ವರ್ಷದಲ್ಲಿ ಹಲವು ಸಂಘಟನೆಗಳು ನೆಲೆಯೂರುತ್ತಿವೆ. ಹೀಗಾಗಿ ಇಂತ ಉಗ್ರ ಚಟುವಟಿಕೆಗಳು ನಡೆಯಲು ಕಾರಣವಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ