AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಕೋಮು ಸಂಘರ್ಷ ತಡೆಯಲು ರಾಜ್ಯ ಗುಪ್ತದಳ ವಿಫಲ -ಬಿಜೆಪಿ ಶಾಸಕ ಸುನಿಲ್ ನಾಯ್ಕ

ಭಟ್ಕಳದಲ್ಲಿ ಕೋಮು ಸಂಘರ್ಷ ತಡೆಯಲು ರಾಜ್ಯ ಗುಪ್ತದಳ ವಿಫಲವಾಗಿದೆ ಎಂದು ಕಾರವಾರದಲ್ಲಿ ಭಟ್ಕಳದ ಬಿಜೆಪಿ ಶಾಸಕ ಸುನಿಲ್ ನಾಯ್ಕ ಹೇಳಿದ್ದಾರೆ.

ಭಟ್ಕಳದಲ್ಲಿ ಕೋಮು ಸಂಘರ್ಷ ತಡೆಯಲು ರಾಜ್ಯ ಗುಪ್ತದಳ ವಿಫಲ -ಬಿಜೆಪಿ ಶಾಸಕ ಸುನಿಲ್ ನಾಯ್ಕ
ಬಿಜೆಪಿ ಶಾಸಕ ಸುನೀಲ​ ನಾಯ್ಕ್​
TV9 Web
| Edited By: |

Updated on: Aug 01, 2022 | 5:33 PM

Share

ಉತ್ತರ ಕನ್ನಡ: ಭಟ್ಕಳದಲ್ಲಿ (Bhatkal) ಕೋಮು ಸಂಘರ್ಷ ತಡೆಯಲು ರಾಜ್ಯ ಗುಪ್ತದಳ ವಿಫಲವಾಗಿದೆ ಎಂದು ಕಾರವಾರದಲ್ಲಿ ಭಟ್ಕಳ ಬಿಜೆಪಿ ಶಾಸಕ ಸುನಿಲ್ ನಾಯ್ಕ (Sunil Naik)  ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಕೇಂದ್ರ ಅಥವಾ ರಾಜ್ಯದ ಗುಪ್ತಚರ ಇಲಾಖೆಯ ಉಪ ಕಚೇರಿಯನ್ನು ಭಟ್ಕಳದಲ್ಲಿ ತೆರೆಯುವಂತೆ ಮನವಿ ಮಾಡಿದ್ದೇನೆ.

ಕೇಂದ್ರದಿಂದ NIA ಸಂಸ್ಥೆಯ ಶಾಖೆ ಭಟ್ಕಳದಲ್ಲಿ ತೆರಯಬೇಕು. ಮುಸ್ಲೀಮರು ತಮ್ಮ ಬಲ ಇದೆ ಎಂದು ಪುರಸಭೆ ಕಚೇರಿಗೆ ಉರ್ದು ನಾಮಫಲಕ ಹಾಕುವ ಕೆಲಸ ಮಾಡಿದ್ದರು. ಆಗ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೋಡ್೯ ತೆರವುಗೊಳಿಸಿದ್ದೇವೆ ಎಂದರು.

ಭಟ್ಕಳದಲ್ಲಿ SDPI ಮತ್ತು PFI ಗೆ ಹೊರ ದೇಶದಿಂದ ಪೈನಾನ್ಸ್ ಆಗುತ್ತಿದೆ. ಭಟ್ಕಳದಲ್ಲಿ ಮೂರ್ನಾಲ್ಕು ವರ್ಷದಲ್ಲಿ ಹಲವು ಸಂಘಟನೆಗಳು ನೆಲೆಯೂರುತ್ತಿವೆ. ಹೀಗಾಗಿ ಇಂತ ಉಗ್ರ ಚಟುವಟಿಕೆಗಳು ನಡೆಯಲು ಕಾರಣವಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ