AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ನಾಡ ಬಾಂಬ್ ರೂಪದ ವಸ್ತು ಪತ್ತೆ

Crime News: ಆಕೃತಿ ಬಾಂಬ್ ರೂಪದಲ್ಲಿ ಇರುವುದರಿಂದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಶ್ವಾನ ದಳ ಹಾಗೂ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ. ಘಟನೆಯಿಂದ ಜನರಲ್ಲಿ ಆತಂಕ ಮನೆಮಾಡಿದೆ.

ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ನಾಡ ಬಾಂಬ್ ರೂಪದ ವಸ್ತು ಪತ್ತೆ
ಕಾಲೇಜು ಆವರಣದಲ್ಲಿ ನಾಡ ಬಾಂಬ್ ರೂಪದ ವಸ್ತು ಪತ್ತೆ
TV9 Web
| Edited By: |

Updated on: Oct 27, 2021 | 10:47 PM

Share

ಕಾರವಾರ: ಜಿಲ್ಲೆಯ ಕುಮಟಾ ತಾಲೂಕಿನ ಬಾಳಿಗಾ ಕಾಲೇಜು ಆವರಣದಲ್ಲಿ ನಾಡ ಬಾಂಬ್ ರೂಪದ ವಸ್ತು ಪತ್ತೆ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ, ಶ್ವಾನದಳ, ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆಕೃತಿ ಬಾಂಬ್ ರೂಪದಲ್ಲಿ ಇರುವುದರಿಂದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಶ್ವಾನ ದಳ ಹಾಗೂ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ. ಘಟನೆಯಿಂದ ಜನರಲ್ಲಿ ಆತಂಕ ಮನೆಮಾಡಿದೆ.

ಗದಗ: ನಾಪತ್ತೆಯಾಗಿದ್ದ ಹೈಸ್ಕೂಲ್ ವಿದ್ಯಾರ್ಥಿನಿ ಶವವಾಗಿ ಪತ್ತೆ ನಾಪತ್ತೆಯಾಗಿದ್ದ ಹೈಸ್ಕೂಲ್ ವಿದ್ಯಾರ್ಥಿನಿ ಶವವಾಗಿ ಪತ್ತೆಯಾದ ದುರ್ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಈ ಮೊದಲು ನಾಪತ್ತೆಯಾಗಿದ್ದಳು. ಇದೀಗ ಕೆಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ದುಷ್ಕರ್ಮಿಗಳು ಕೊಲೆಗೈದು ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವಪತ್ತೆ ಬೆಂಗಳೂರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ ಆಗಿದೆ. ಎಲ್.ಆರ್. ಸ್ಟ್ರೀಟ್​ನ ಪ್ರತಾಪ್ ಫ್ಯಾಷನ್ಸ್​ ಶಾಪ್​​​ನಲ್ಲಿ ಶವ ಪತ್ತೆಯಾಗಿದೆ. ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಪ್ರತಾಪ್ ಫ್ಯಾಷನ್ಸ್ ಇಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪ್ರತಾಪ್ ಸಿಂಗ್ (22) ಎಂಬವರ ಶವ ಪತ್ತೆಯಾಗಿದೆ. ಸಿ.ಟಿ.ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime News ಉದ್ಯಮಿ ಶ್ರೀನಿವಾಸನಾಯ್ಡು‌ ಕಾರು ಸುಟ್ಟ ಪ್ರಕರಣ: ಸದಾಶಿವನಗರ ಪೊಲೀಸರಿಂದ ಐವರು ಆರೋಪಿಗಳ ಬಂಧನ

ಇದನ್ನೂ ಓದಿ: Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ