AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿಗೆ ಗಿಡುಗ ಆಮೆ ಕಳೆಬರ ಪತ್ತೆ

ಪಶ್ಚಿಮ ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಮೆಗಳಲ್ಲಿ ಅತಿ ಚಿಕ್ಕ ಆಮೆಗಳ ಪ್ರಬೇಧ ಎಂದು ಕರೆಸಿಕೊಳ್ಳುವ ಹಾಕ್ಸ್ ಬಿಲ್ ಜಾತಿಯ ಆಮೆ ಪತ್ತೆಯಾಗಿದೆ.

ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿಗೆ ಗಿಡುಗ ಆಮೆ ಕಳೆಬರ ಪತ್ತೆ
ಗಿಡುಗ ಆಮೆ
TV9 Web
| Edited By: |

Updated on:Aug 31, 2021 | 11:06 PM

Share

ಕಾರವಾರ: ಪಶ್ಚಿಮ ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಮೆಗಳಲ್ಲಿ ಅತಿ ಚಿಕ್ಕ ಆಮೆಗಳ ಪ್ರಬೇಧ ಎಂದು ಕರೆಸಿಕೊಳ್ಳುವ ಹಾಕ್ಸ್ ಬಿಲ್ ಜಾತಿಯ ಆಮೆ ಪತ್ತೆಯಾಗಿದೆ. ಸ್ಥಳೀಯ ಭಾಷೆಯಲ್ಲಿ ಇದಕ್ಕೆ ಗಿಡುಗ ಆಮೆ ಎಂದು ಕರೆಯುತ್ತಾರೆ. ಅಪರೂಪದ ಆಮೆಯ ಕಳೇಬರವನ್ನು ಕಾರವಾರದ ತಿಳುಮಾತಿ ಬೀಚ್ ಬಳಿ ಕಡಲಜೀವಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಪಂಚಮಿ ಪತ್ತೆ ಮಾಡಿದ್ದಾರೆ.

ಈ ಆಮೆಯು ಸಮುದ್ರ ಆಮೆಗಳಲ್ಲೇ ಗಾತ್ರದಲ್ಲಿಯೇ ಅತ್ಯಂತ ಚಿಕ್ಕದು. ಇದರ ಮುಖವು ಗಿಡುಗನ ಮುಖವನ್ನು ಹೋಲುತ್ತದೆ. ಹುಲಿಯ ದೇಹದ ಮೇಲೆ ಕಾಣಿಸುವ ಪಟ್ಟೆಗಳು ಈ ಆಮೆಯ ದೇಹದ ಮೇಲೆಯೂ ಕಾಣಿಸುತ್ತವೆ. ಕಾಲುಗಳಲ್ಲಿ ಎರಡು ಉಗುರುಗಳಿವೆ. ನೋಡಲು ತುಂಬಾ ಸುಂದರವಾಗಿ ಕಾಣುವ ಈ ಆಮೆ ಹೆಚ್ಚಾಗಿ ಪೆಸಿಪಿಕ್, ಅಟ್ಲಾಂಟಿಕ್ ಸಾಗರಗಳಲ್ಲಿ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪ ಸಮೂಹದ ಹೆಚ್ಚು ಆಳವಿಲ್ಲದ ಕಡಲಿನ ಹವಳದ ದಿಬ್ಬಗಳ ನಡುವೆ ಕಂಡುಬರುತ್ತವೆ.

ಗಿಡುಗ ಆಮೆ ನೀರಿನಲ್ಲಿ ಈಜುವ ವಿಡಿಯೊ ಇಲ್ಲಿದೆ

(Carcass of Hawksbill Tortoise Found in Karwar Sea Shore)

ಇದನ್ನೂ ಓದಿ: Azadi Ka Amrut Mahotsav: ಕಾರವಾರದಲ್ಲಿ ಸ್ವಾತಂತ್ರ್ಯ ಹೋರಾಟ; ಇತಿಹಾಸದ ರೋಚಕ ಕಥೆ

ಇದನ್ನೂ ಓದಿ: ಸತ್ತ ಆಮೆ ಗರ್ಭದಲ್ಲಿನ ಮೊಟ್ಟೆಗಳಲ್ಲಿ ಜೀವ ತಳೆಯುತ್ತಿದ್ದ ಮರಿಗಳಿಗೆ ಬದುಕು ನೀಡಿದ್ದು ಎರಿಕ್ ಹೆಸರಿನ ವಾತ್ಸಲ್ಯಮಯಿ ವಿಜ್ಞಾನಿ!

Published On - 11:03 pm, Tue, 31 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್