AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡಕ್ಕೆ ಬಂದಾಗ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದ ಸಿಎಂ ಬೊಮ್ಮಾಯಿ‌

Uttar Kannada: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ವೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಜಿತ್ ಕುಮಾರ್ ಇಂದು ಭೇಟಿಯಾದರು. ಸಿಎಂ ಬೊಮ್ಮಾಯಿ ಸೂಕ್ತವಾಗಿ ಸ್ಪಂದಿಸಿದ್ದಾರೆ. ಉತ್ತರ ಕನ್ನಡಕ್ಕೆ ಬಂದಾಗ ಸಿಹಿ ಸುದ್ದಿ ನೀಡುವುದಾಗಿ ಸಿಎಂ ಬೊಮ್ಮಾಯಿ‌ ಭರವಸೆ ನೀಡಿದ್ದಾರೆ ಎಂದು ಅಜಿತ್ ಕುಮಾರ್ ಈ ವೇಳೆ ಹೇಳಿದ್ದಾರೆ.

ಉತ್ತರ ಕನ್ನಡಕ್ಕೆ ಬಂದಾಗ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದ ಸಿಎಂ ಬೊಮ್ಮಾಯಿ‌
ಉತ್ತರ ಕನ್ನಡಕ್ಕೆ ಬಂದಾಗ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದ ಸಿಎಂ ಬೊಮ್ಮಾಯಿ‌
TV9 Web
| Edited By: ಸಾಧು ಶ್ರೀನಾಥ್​|

Updated on: Jul 30, 2022 | 2:27 PM

Share

ಬೆಂಗಳೂರು/ ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಗೆ (Uttar Kannada) ಸೂಪರ್ ಸ್ವೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಅಜಿತ್ ಕುಮಾರ್ ಇಂದು ಭೇಟಿಯಾದರು.ಸಿಎಂ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ ಅಜಿತ್ ಕುಮಾರ್ ಉತ್ತರ ಕನ್ನಡ ಜಿಲ್ಲೆಗೆ ಏಮ್ಸ್ ಮಾದರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಬೇಕು ಅನ್ನೋ ಕೂಗು ಈ ಬಾರಿ ಜೋರಾಗಿಯೇ ಕೇಳಿಬಂದಿದೆ. ಅದರ ಒಂದು ಭಾಗವಾಗಿ ಉತ್ತರ ಕನ್ನಡ ಜನ ಪರವಾಗಿ ಇವತ್ತು ಬೆಂಗಳೂರಿಗೆ ಬಂದಿದ್ದೇವೆ. ಉತ್ತರ ಕನ್ನಡದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ 500 ಕ್ಕೂ ಹೆಚ್ಚು ಜನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಿದ್ದೀವಿ. ನಮ್ಮ ಜಿಲ್ಲೆಯ ಜನಪ್ರತಿನಿಧಿಗಳನ್ನ ಪ್ರತಿಭಟನೆಯಲ್ಲಿ ಭಾಗಿಯಾಗಿ ಸಿಎಂ ಬೊಮ್ಮಾಯಿ‌ಗೆ ತಲುಪಿಸಲು ಮನವಿ ಮಾಡಿದರೂ ಕೂಡಾ ಯಾರು ಸ್ವಂದಿಸಿಲ್ಲ. ಆದರೂ ಜಿಲ್ಲೆಯ ಜನರು ಪ್ರೋತ್ಸಾಹಿಸಿದ್ದಾರೆ. ನಾವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಸಿಎಂ ಬೊಮ್ಮಾಯಿ ಸೂಕ್ತವಾಗಿ ಸ್ಪಂದಿಸಿದ್ದಾರೆ. ಉತ್ತರ ಕನ್ನಡಕ್ಕೆ ಬಂದಾಗ ಸಿಹಿ ಸುದ್ದಿ ನೀಡುವುದಾಗಿ ಸಿಎಂ ಬೊಮ್ಮಾಯಿ‌ ಭರವಸೆ ನೀಡಿದ್ದಾರೆ ಎಂದು ಅಜಿತ್ ಕುಮಾರ್ ಹೇಳಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್