AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿದು ಬಿದ್ದ ಅಂಗನವಾಡಿ ಕೇಂದ್ರದ  ಗೋಡೆ ಸಿಮೆಂಟ್; ಕೂದಲೆಳೆ ಅಂತರದಲ್ಲಿ ಪಾರಾದ ಅಂಗನವಾಡಿ ಕಾರ್ಯಕರ್ತೆ

ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ್ನೀರು ಅಂಗನವಾಡಿ ಕೇಂದ್ರದ  ಗೋಡೆ ಸಿಮೆಂಟ್ ಪ್ಲಾಸ್ಟರ್ ಕುಸಿತಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪಾರಾದ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ, ಆಶಾ ಕಾರ್ಯಕರ್ತೆ ಪಾರಾಗಿದ್ದಾರೆ.

ಕುಸಿದು ಬಿದ್ದ ಅಂಗನವಾಡಿ ಕೇಂದ್ರದ  ಗೋಡೆ ಸಿಮೆಂಟ್; ಕೂದಲೆಳೆ ಅಂತರದಲ್ಲಿ ಪಾರಾದ ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಕೇಂದ್ರ
TV9 Web
| Edited By: |

Updated on: Jun 14, 2022 | 8:12 PM

Share

ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ್ನೀರು ಅಂಗನವಾಡಿ ಕೇಂದ್ರದ  ಗೋಡೆ ಸಿಮೆಂಟ್ ಪ್ಲಾಸ್ಟರ್ ಕುಸಿತಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪಾರಾದ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ, ಆಶಾ ಕಾರ್ಯಕರ್ತೆ ಪಾರಾಗಿದ್ದಾರೆ. ಅದೃಷ್ಟವಶಾತ್ ಶಿತಲಾವಸ್ಥೆಗೊಂಡ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳು ಇರಲಿಲ್ಲ. ಅಗನವಾಡಿ ಕೇಂದ್ರ ನಾಲ್ಕು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಈ ಅಂಗನವಾಡಿಯಲ್ಲಿ 10-12 ಮಕಳು ಓದುತ್ತಿದ್ದು, ಸದ್ಯ ಅವರನ್ನು ಅಂಗನವಾಡಿ ಸನಿಹದಲ್ಲಿದ್ದ ಶಾಲಾ ರಂಗಮಂದಿರದಲ್ಲಿ ಪುಟಾಣಿಗಳಿಗೆ ಪಾಠ ಮಾಡಲಾಗುತ್ತಿದೆ.

ಇದನ್ನು ಓದಿ: ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸದಿದ್ದಕ್ಕೆ ಪಿಡಿಓ ಮತ್ತು ಗ್ರಾಮ ಪಂಚಾಯತಿ ‌ಸದಸ್ಯರನ್ನು ದೇವಸ್ಥಾನದಲ್ಲಿ ಕೂಡಿಹಾಕಿದ ಗ್ರಾಮಸ್ಥರು

ಅಂಗನವಾಡಿ ಕೇಂದ್ರ 4 ವರ್ಷಗಳಿಂದ ಗೋಡೆ ಬಿರುಕು ಬಿಟ್ಟಿತ್ತು. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತರು 4 ವರ್ಷದ ಹಿಂದೆಯೇ ಅಧಿಕಾರಿಗಳಿಗೆ ಮತ್ತು ಮನವಿ ಸಲ್ಲಿಸಿದ್ದರು, ಏನು ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸದ್ಯ ದುರಸ್ತಿಯನ್ನು ಸರಿಪಡಿಸಲು ಹಣ ಇಲ್ಲ ಎನ್ನುತ್ತಿದ್ದು, ಜನಪ್ರತಿನಿಧಿಗಳು ಈ ಕಡೆ ಗಮನ ಹರಸಿಲ್ಲ. ಹೀಗಾಗಿ ಅಂಗನವಾಡಿಗೆ ಮಕ್ಕಳನ್ನು ಕಳಿಸಲು ಪಾಲಕರು ನಿರಾಕರಿಸುತ್ತಿದ್ದಾರೆ. ಘಟನೆ ನೋಡಿ ಪಾಲಕರು

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
W,W,W,W,W: 254 ವರ್ಷಗಳ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ
W,W,W,W,W: 254 ವರ್ಷಗಳ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ
ದೆಹಲಿಯ ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ
ದೆಹಲಿಯ ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಜೂ ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಬೆಂಗಳೂರಿನಲ್ಲಿ ಜೂ ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ನೋಡಿ!
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ನೋಡಿ!
ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು
ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು
ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಎಲ್ಲೆಡೆ ಮಂಜೋ ಮಂಜು
ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಎಲ್ಲೆಡೆ ಮಂಜೋ ಮಂಜು
ಕೊನೆಗೂ ಹಿಮೋಫಿಲಿಯಾ ಫೀಡಿತರಿಗೆ ಅಂಗವಿಕಲತೆಯಿಂದ ಮುಕ್ತಿ!
ಕೊನೆಗೂ ಹಿಮೋಫಿಲಿಯಾ ಫೀಡಿತರಿಗೆ ಅಂಗವಿಕಲತೆಯಿಂದ ಮುಕ್ತಿ!