AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕಾಳಿ ನದಿಯಿಂದ ಆಹಾರ ಅರಸಿ ಬಂದ ಮೊಸಳೆ ಪಾಳು ಬಾವಿಗೆ ಬಿದ್ದು ಸಾವು

ಪಾಳು ಬಿದ್ದ ಜಾಗದಲ್ಲಿರುವ ಬಾವಿಗೆ ಬಿದ್ದಿರಬಹುದು ಎಂದು ಅಂದಾಜು ಮಾಡಲಾಗಿದೆ. ಸಾರ್ವಜನಿಕರ ಜೊತೆ ಸೇರಿ ಬಾವಿಯಿಂದ ಮೃತ ಮೊಸಳೆಯನ್ನು ಮೇಲೆತ್ತಿದ ಅರಣ್ಯ ಇಲಾಖೆ ಸಿಬ್ಬಂದಿಗಳು, ನಂತರ ನಿರ್ಜನ ಪ್ರದೇಶದಲ್ಲಿ ಮೊಸಳೆಯ ಅಂತ್ಯಸಂಸ್ಕಾರ ಮಾಡಿದ್ದಾರೆ.

ಕಾರವಾರ: ಕಾಳಿ ನದಿಯಿಂದ ಆಹಾರ ಅರಸಿ ಬಂದ ಮೊಸಳೆ ಪಾಳು ಬಾವಿಗೆ ಬಿದ್ದು ಸಾವು
ಬಾವಿಗೆ ಬಿದ್ದು, ಆಹಾರ ಸಿಗದೆ ಮಹಿಳೆ ಸಾವು
TV9 Web
| Edited By: |

Updated on:Mar 13, 2022 | 7:53 PM

Share

ಉತ್ತರ ಕನ್ನಡ: ಪಾಳು ಬಾವಿಗೆ ಮೊಸಳೆ ಬಿದ್ದು ಸಾವನ್ನಪ್ಪಿದ(Death) ಘಟನೆಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರ ಹತ್ತಿರದ ಐಪಿಎಮ್(IPM) ಕಂಪನಿಯ ವಸತಿ ಪ್ರದೇಶದಲ್ಲಿ ನಡೆದಿದೆ. ಕಾಳಿ ನದಿಯಿಂದ ಜನವಸತಿ ಪ್ರದೇಶದ ಕಡೆಗೆ ಮೊಸಳೆ(crocodile) ಬಂದಿರುವ ಶಂಕೆ ವ್ಯಕ್ತವಾಗಿದೆ. ಪಾಳು ಬಿದ್ದ ಜಾಗದಲ್ಲಿರುವ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಅಲ್ಪಸ್ವಲ್ಪ ನೀರಿದ್ದ ಬಾವಿಗೆ ಬಿದ್ದು, ಆಹಾರ ಸಿಗದೆ ಮಹಿಳೆ ಸಾವನ್ನಪ್ಪಿದೆ.

ಮೊಸಳೆ ಸತ್ತ ನಂತರ ಬಾವಿಯಲ್ಲಿ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಪಾಳು ಬಿದ್ದ ಜಾಗದಲ್ಲಿರುವ ಬಾವಿಗೆ ಬಿದ್ದಿರಬಹುದು ಎಂದು ಅಂದಾಜು ಮಾಡಲಾಗಿದೆ. ಸಾರ್ವಜನಿಕರ ಜೊತೆ ಸೇರಿ ಬಾವಿಯಿಂದ ಮೃತ ಮೊಸಳೆಯನ್ನು ಮೇಲೆತ್ತಿದ ಅರಣ್ಯ ಇಲಾಖೆ ಸಿಬ್ಬಂದಿಗಳು, ನಂತರ ನಿರ್ಜನ ಪ್ರದೇಶದಲ್ಲಿ ಮೊಸಳೆಯ ಅಂತ್ಯಸಂಸ್ಕಾರ ಮಾಡಿದ್ದಾರೆ. ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಕಟ್ಟಿಗೆ ಚಿತೆ ನಿರ್ಮಿಸಿ ಬೆಂಕಿಯಿಟ್ಟು ಮೊಸಳೆಯ ಶವ ಸಂಸ್ಕಾರ ಮಾಡಿದ್ದಾರೆ.

ಇದನ್ನೂ ಓದಿ: ರಾಮನಗರ: ಮೊಲ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವು; ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ

ಪದೇಪದೆ ಊರೊಳಗೆ ನುಗ್ಗಿ ಸಾಕು ಪ್ರಾಣಿಗಳನ್ನು ಎತ್ತ್ಯೊಯ್ಯುತ್ತಿದ್ದ ಚಿರತೆ ಕೊನೆಗೂ ಬೋನಲ್ಲಿ ಸೆರೆಯಾಯಿತು!

Published On - 7:50 pm, Sun, 13 March 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ