AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕಡಲತೀರದಲ್ಲಿ ಸಿಲಿಂಡರ್ ರೂಪದ ವಸ್ತು ಪತ್ತೆ, ಜನರಲ್ಲಿ ಆತಂಕ

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡ ಗ್ರಾಮದ ಕಡಲತೀರದಲ್ಲಿ ಸಿಲಿಂಡರ್ ರೂಪದ ವಸ್ತು ಪತ್ತೆಯಾಗಿದೆ. ದೊಡ್ಡ ಸಿಲಿಂಡರ್ ಆಕರದ ವಸ್ತು ಕಂಡು ಜನರು ಆತಂಕಗೊಂಡಿದ್ದಾರೆ.

ಕಾರವಾರ: ಕಡಲತೀರದಲ್ಲಿ ಸಿಲಿಂಡರ್ ರೂಪದ ವಸ್ತು ಪತ್ತೆ, ಜನರಲ್ಲಿ ಆತಂಕ
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಗ್ರಾಮದ ಕಡಲತೀರದಲ್ಲಿ ಪತ್ತೆಯಾದ ಸಿಲಿಂಡರ್ ರೂಪದ ವಸ್ತು
ವಿನಾಯಕ ಬಡಿಗೇರ್​
| Updated By: Rakesh Nayak Manchi|

Updated on: Aug 04, 2023 | 8:02 PM

Share

ಕಾರವಾರ, ಆಗಸ್ಟ್ 4: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಗ್ರಾಮದ ಕಡಲತೀರದಲ್ಲಿ ಸಿಲಿಂಡರ್ ರೂಪದ ವಸ್ತು ಪತ್ತೆಯಾಗಿದೆ. ದೊಡ್ಡ ಸಿಲಿಂಡರ್ ಆಕರದ ವಸ್ತು ಕಂಡು ಆತಂಕಗೊಂಡ ಸ್ಥಳೀಯ ಜನರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ವಸ್ತುವನ್ನು ಪರಿಶೀಲನೆ ನಡೆಸಿದ್ದಾರೆ. ಆಳ ಸಮುದ್ರದಲ್ಲಿ ಹಡಗಿನಿಂದ ಕಲಚಿ ಬಿದ್ದಿರುವ ವಸ್ತು ದಡಕ್ಕೆ ಬಂದಿರಬಹುದು ಎಂದು ಭಾವಿಸಿದ್ದಾರೆ. ಆ ಮೂಲಕ ಜನರಲ್ಲಿನ ಆತಂಕವನ್ನು ಕರಾವಳಿ ಕಾವಲು ಪಡೆ ಹಾಗೂ ಪೊಲೀಸರು ದೂರ ಮಾಡಿದ್ದಾರೆ.

ಇದನ್ನೂ ಓದಿ: ಕಾರವಾರ: ಮೊಬೈಲ್‌ ಚಾರ್ಜಿಂಗ್‌ ಕೇಬಲ್‌ ಬಾಯಿಗೆ ಹಾಕಿಕೊಂಡ ನವಜಾತ ಶಿಶು, ತಕ್ಷಣ ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದಳು

ಹಸುಗೂಸನ್ನ ಆಸ್ಪತ್ರೆ ತೊಟ್ಟಿಲಲ್ಲೇ ಬಿಟ್ಟು ಹೋದ ಹೆತ್ತವರು

ಕಾರವಾರ: ಮೂರು ದಿನದ ಹಸುಗೂಸನ್ನ ಹೆತ್ತವರು ಆಸ್ಪತ್ರೆ ತೊಟ್ಟಿಲಲ್ಲೇ ಬಿಟ್ಟು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮುಂಡಗೋಡ ಜ್ಯೋತಿ (ಕ್ರಿಶ್ಚಿಯನ್) ಆಸ್ಪತ್ರೆಯಲ್ಲಿ ನಡೆದಿದೆ. ಮಗು ಸಾಕಲಾಗದೇ ಇದ್ದವರು ತೊಟ್ಟಿಲಲ್ಲಿ ಹಾಕಿ ಎಂಬ ಸೂಚನಾ ಫಲಕದ ಕೆಳಗಿರುವ ತೊಟ್ಟಿಲಿಗೆ ಮಗು ಹಾಕಿ ಹೋಗಿದ್ದಾರೆ.

ಬೆಳಗ್ಗಿನ ಜಾವ ಮಗುವಿಗೆ ಬಟ್ಟೆ ಸುತ್ತಿ ತೊಟ್ಟಿಲಿನಲ್ಲಿಟ್ಟು ಹೆತ್ತವರು ಹೋಗಿದ್ದಾರೆ. ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಬೇಟಿನೀಡಿ ಪರಿಶೀಲನೆ ನಡೆಸಿದ್ದು, ಹಸುಗೂಸನ್ನ ಶಿರಸಿ ದತ್ತು ಕೇಂದ್ರಕ್ಕೆ ನೀಡಲು ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!