AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕುಡಿದ ಮತ್ತಿನಲ್ಲಿ ಸಾರಿಗೆ ನೌಕರನ ಮೇಲೆ ಹಲ್ಲೆ ನಡೆಸಿ ರಂಪಾಟ

ಏಕಾಏಕಿ ಸಾರಿಗೆ ಬಸ್ ಅಡ್ಡಕಟ್ಟಿ ರಂಪಾಟ ಮಾಡಿದ ವ್ಯಕ್ತಿ ನೌಕಾ ಸೇನೆಯ ನೌಕರ ಎಂದು ಹೇಳಲಾಗುತ್ತಿದೆ. ಸದ್ಯ ಟೋಲ್ ಸಿಬ್ಬಂದಿ ಗಲಾಟೆ ನಿಲ್ಲಿಸಿ ವಾತಾವರಣ ತಿಳಿಗೊಳಿಸಿದ್ದಾರೆ.

ಕಾರವಾರ: ಕುಡಿದ ಮತ್ತಿನಲ್ಲಿ ಸಾರಿಗೆ ನೌಕರನ ಮೇಲೆ ಹಲ್ಲೆ ನಡೆಸಿ ರಂಪಾಟ
ಕುಡಿದ ಮತ್ತಿನಲ್ಲಿ ಸಾರಿಗೆ ನೌಕರನ ಮೇಲೆ ಹಲ್ಲೆ ನಡೆಸಿ ರಂಪಾಟ
TV9 Web
| Updated By: ಆಯೇಷಾ ಬಾನು|

Updated on:Aug 10, 2022 | 5:06 PM

Share

ಕಾರವಾರ: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಸಾರಿಗೆ ನೌಕರರ ಮೇಲೆ ಪುಂಡಾಟಿಕೆ ತೋರಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿ ಟೋಲ್ ಗೇಟ್ ಬಳಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ, ಸಾರಿಗೆ ಬಸ್ ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಬಸ್ ಕೀ ಕಸಿದು ಚಾಲಕನನ್ನ ಎಳೆದಾಡಿದ್ದಾನೆ.

ಏಕಾಏಕಿ ಸಾರಿಗೆ ಬಸ್ ಅಡ್ಡಕಟ್ಟಿ ರಂಪಾಟ ಮಾಡಿದ ವ್ಯಕ್ತಿ ನೌಕಾ ಸೇನೆಯ ನೌಕರ ಎಂದು ಹೇಳಲಾಗುತ್ತಿದೆ. ಸದ್ಯ ಟೋಲ್ ಸಿಬ್ಬಂದಿ ಗಲಾಟೆ ನಿಲ್ಲಿಸಿ ವಾತಾವರಣ ತಿಳಿಗೊಳಿಸಿದ್ದಾರೆ.

ಮೀಟರ್ ಬಾಕ್ಸ್ ನಲ್ಲಿ ನಾಗರಹಾವು

ಉಡುಪಿ: ಮೆಸ್ಕಾಂ ಮೀಟರ್ ಬಾಕ್ಸ್ ನಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು ಜನರು ಭಯ ಭೀತರಾದ ಘಟನೆ ಉಡುಪಿಯಲ್ಲಿ ನಡೆದಿದೆ. ಚಿಟ್ಪಾಡಿಯ ರಾಜಗೋಪಲ್ ಬಲ್ಲಾಳ್ ಎಂಬವರ ಮೀಟರ್ ಬಾಕ್ಸ್ ನಲ್ಲಿ ನಾಗರಹಾವಿನ ಮರಿ ಅವಿತುಕೊಂಡಿತ್ತು. ವಿದ್ಯುತ್ ಬಿಲ್ ರೀಡಿಂಗ್ ಮಾಡಲು ಬಂದಾಗ ಮರಿ ಹಾವು ಇರುವುದು ಬೆಳಕಿಗೆ ಬಂದಿದೆ. ಬಾಕ್ಸ್ ನ ಬಾಗಿಲು ತೆರದ ಕೂಡಲೇ ನಾಗರಹಾವು ಬುಸುಗುಟ್ಟಿದೆ. ಅದೃಷ್ಟವಶಾತ್ ಮೆಸ್ಕಾ ಸಿಬ್ಬಂದಿ ಯಾವುದೇ ಅಪಘಾತವಾಗದೇ ಸೇಫ್ ಆಗಿದ್ದಾರೆ. ಉಡುಪಿ ತಾಲೂಕಿನ ಅಲೆವೂರು ಗ್ರಾಮ ಮೆಸ್ಕಾಂ ಸಿಬ್ಬಂದಿ ಮಾಧವ ಎಂಬವರಿಗೆ ಕಡಿಯಲು ಬಂದಾಗ ನಾಗರಹಾವಿನ ಮರಿ ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.

ಶಿರಸಿಯಲ್ಲಿ ತಲೆಯನ್ನೇ ಕಿತ್ತು ಹರಿದು ಹಾಕಿದ ಕರಡಿ; ವ್ಯಕ್ತಿ ಸ್ಥಳದಲ್ಲೇ ಸಾವು

ಕಾರವಾರ: ಕರಡಿ ದಾಳಿಗೆ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವನಹಳ್ಳಿಯಲ್ಲಿ ನಡೆದಿದೆ. ಓಂಕಾರ ಜೈನ್(52) ಕರಡಿ ದಾಳಿಗೆ ಮೃತಪಟ್ಟಿರುವ ವ್ಯಕ್ತಿ. ಓಂಕಾರ್ ಕಾಡಿಗೆ ತೆರಳಿದ್ದ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿದೆ. ದಾಳಿ ವೇಳೆ ತಲೆ ಭಾಗವನ್ನೆ ಕಿತ್ತು ಹರಿದು ಹಾಕಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Published On - 4:30 pm, Wed, 10 August 22

ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!