AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ಪತ್ತೆಯಾಗಿದ್ದ ಡಮ್ಮಿ ಬಾಂಬ್, ನಿಟ್ಟುಸಿರು ಬಿಟ್ಟ ಜನ

ಕುಮಟಾದ ಕಾಲೇಜು ಬಳಿ ಯಾವುದೇ ಬಾಂಬ್ ಇಲ್ಲ. ಕಾಲೇಜು ಬಳಿ ಬಾಂಬ್ ಮಾದರಿಯ ವಸ್ತು ಮಾತ್ರ ಪತ್ತೆಯಾಗಿದೆ.

ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ಪತ್ತೆಯಾಗಿದ್ದ ಡಮ್ಮಿ ಬಾಂಬ್, ನಿಟ್ಟುಸಿರು ಬಿಟ್ಟ ಜನ
ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ಪತ್ತೆಯಾಗಿದ್ದ ಡಮ್ಮಿ ಬಾಂಬ್, ನಿಟ್ಟುಸಿರು ಬಿಟ್ಟ ಜನ
Follow us
TV9 Web
| Updated By: ಆಯೇಷಾ ಬಾನು

Updated on:Oct 28, 2021 | 8:36 AM

ಕಾರವಾರ: ನಿನ್ನೆ (ಆಗಸ್ಟ್ 27) ಜಿಲ್ಲೆಯ ಕುಮಟಾ ತಾಲೂಕಿನ ಬಾಳಿಗಾ ಕಾಲೇಜು ಆವರಣದಲ್ಲಿ ನಾಡ ಬಾಂಬ್ ರೂಪದ ವಸ್ತು ಪತ್ತೆ ಆಗಿತ್ತು. ಆಕೃತಿ ಬಾಂಬ್ ರೂಪದಲ್ಲಿ ಇರುವುದರಿಂದ ಸ್ಥಳಕ್ಕೆ ಅಗ್ನಿಶಾಮಕ, ಶ್ವಾನದಳ, ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದರು. ಗೂ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿತ್ತು. ಘಟನೆಯಿಂದ ಜನರಲ್ಲಿ ಆತಂಕ ಮನೆಮಾಡಿತ್ತು. ಆದ್ರೆ ಸದ್ಯ ಈಗ ಈ ಆತಂಕ ದೂರವಾಗಿದೆ. ಕುಮಟಾದಲ್ಲಿ ಪತ್ತೆಯಾಗಿದ್ದು ಡಮ್ಮಿ ಬಾಂಬ್ ಎನ್ನಲಾಗಿದೆ.

ಕುಮಟಾದ ಕಾಲೇಜು ಬಳಿ ಯಾವುದೇ ಬಾಂಬ್ ಇಲ್ಲ. ಕಾಲೇಜು ಬಳಿ ಬಾಂಬ್ ಮಾದರಿಯ ವಸ್ತು ಮಾತ್ರ ಪತ್ತೆಯಾಗಿದೆ. ಕುಮಟ ಪಟ್ಟದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ ಪತ್ತೆಯಾಗಿದ್ದ ಬಾಂಬ್ ಮಾದರಿಯ ವಸ್ತುವನ್ನು ಮಂಗಳೂರಿನಿಂದ ಆಗಮಿಸಿದ ಡಮ್ಮಿ ಬಾಂಬ್ ನಿಷ್ಕ್ರಿಯ ತಂಡ ನಿಷ್ಕ್ರಿಯಗೊಳಿಸಿದೆ. ಸದ್ಯ ಬಾಂಬ್ ಅಲ್ಲ ಎಂದು ತಿಳಿಯುತ್ತಿದ್ದಂತೆ ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಸೈಫ್​ ಪುತ್ರ ತೈಮೂರ್​ ರೀತಿಯೇ ಕಾಣುವ ಇನ್ನೊಬ್ಬ ಬಾಲಕನ ಫೋಟೋ ವೈರಲ್​; ಯಾರಿದು?

ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ನಾಡ ಬಾಂಬ್ ರೂಪದ ವಸ್ತು ಪತ್ತೆ

Published On - 8:33 am, Thu, 28 October 21

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ