AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ಪತ್ತೆಯಾಗಿದ್ದ ಡಮ್ಮಿ ಬಾಂಬ್, ನಿಟ್ಟುಸಿರು ಬಿಟ್ಟ ಜನ

ಕುಮಟಾದ ಕಾಲೇಜು ಬಳಿ ಯಾವುದೇ ಬಾಂಬ್ ಇಲ್ಲ. ಕಾಲೇಜು ಬಳಿ ಬಾಂಬ್ ಮಾದರಿಯ ವಸ್ತು ಮಾತ್ರ ಪತ್ತೆಯಾಗಿದೆ.

ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ಪತ್ತೆಯಾಗಿದ್ದ ಡಮ್ಮಿ ಬಾಂಬ್, ನಿಟ್ಟುಸಿರು ಬಿಟ್ಟ ಜನ
ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ಪತ್ತೆಯಾಗಿದ್ದ ಡಮ್ಮಿ ಬಾಂಬ್, ನಿಟ್ಟುಸಿರು ಬಿಟ್ಟ ಜನ
TV9 Web
| Edited By: ಆಯೇಷಾ ಬಾನು|

Updated on:Oct 28, 2021 | 8:36 AM

Share

ಕಾರವಾರ: ನಿನ್ನೆ (ಆಗಸ್ಟ್ 27) ಜಿಲ್ಲೆಯ ಕುಮಟಾ ತಾಲೂಕಿನ ಬಾಳಿಗಾ ಕಾಲೇಜು ಆವರಣದಲ್ಲಿ ನಾಡ ಬಾಂಬ್ ರೂಪದ ವಸ್ತು ಪತ್ತೆ ಆಗಿತ್ತು. ಆಕೃತಿ ಬಾಂಬ್ ರೂಪದಲ್ಲಿ ಇರುವುದರಿಂದ ಸ್ಥಳಕ್ಕೆ ಅಗ್ನಿಶಾಮಕ, ಶ್ವಾನದಳ, ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದರು. ಗೂ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿತ್ತು. ಘಟನೆಯಿಂದ ಜನರಲ್ಲಿ ಆತಂಕ ಮನೆಮಾಡಿತ್ತು. ಆದ್ರೆ ಸದ್ಯ ಈಗ ಈ ಆತಂಕ ದೂರವಾಗಿದೆ. ಕುಮಟಾದಲ್ಲಿ ಪತ್ತೆಯಾಗಿದ್ದು ಡಮ್ಮಿ ಬಾಂಬ್ ಎನ್ನಲಾಗಿದೆ.

ಕುಮಟಾದ ಕಾಲೇಜು ಬಳಿ ಯಾವುದೇ ಬಾಂಬ್ ಇಲ್ಲ. ಕಾಲೇಜು ಬಳಿ ಬಾಂಬ್ ಮಾದರಿಯ ವಸ್ತು ಮಾತ್ರ ಪತ್ತೆಯಾಗಿದೆ. ಕುಮಟ ಪಟ್ಟದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ ಪತ್ತೆಯಾಗಿದ್ದ ಬಾಂಬ್ ಮಾದರಿಯ ವಸ್ತುವನ್ನು ಮಂಗಳೂರಿನಿಂದ ಆಗಮಿಸಿದ ಡಮ್ಮಿ ಬಾಂಬ್ ನಿಷ್ಕ್ರಿಯ ತಂಡ ನಿಷ್ಕ್ರಿಯಗೊಳಿಸಿದೆ. ಸದ್ಯ ಬಾಂಬ್ ಅಲ್ಲ ಎಂದು ತಿಳಿಯುತ್ತಿದ್ದಂತೆ ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಸೈಫ್​ ಪುತ್ರ ತೈಮೂರ್​ ರೀತಿಯೇ ಕಾಣುವ ಇನ್ನೊಬ್ಬ ಬಾಲಕನ ಫೋಟೋ ವೈರಲ್​; ಯಾರಿದು?

ಕುಮಟಾ: ಬಾಳಿಗಾ ಕಾಲೇಜು ಆವರಣದಲ್ಲಿ ನಾಡ ಬಾಂಬ್ ರೂಪದ ವಸ್ತು ಪತ್ತೆ

Published On - 8:33 am, Thu, 28 October 21

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ