AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಕಾರಿ ದರ ಗಗನಕ್ಕೆ ಏರಿದ ಬೆನ್ನಲ್ಲೇ ಮೀನುಗಳ ಬೆಲೆ ಕೂಡ ಏರಿಕೆ

ರಾಜ್ಯದಲ್ಲಿ ದಿನನಿತ್ಯ ಬಳಕೆಯ ಎಲ್ಲ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರ ಮಧ್ಯೆ ಮೀನು ಮಾರುಕಟ್ಟೆಯಲ್ಲಿ ತಾಜಾ ಮೀನುಗಳ ಬೆಲೆ ಕೂಡ ಏರಿಕೆಯಾಗಿದೆ.

ತರಕಾರಿ ದರ ಗಗನಕ್ಕೆ ಏರಿದ ಬೆನ್ನಲ್ಲೇ ಮೀನುಗಳ ಬೆಲೆ ಕೂಡ ಏರಿಕೆ
ಕಾರವಾರ ಮೀನು ಮಾರುಕಟ್ಟೆ
ವಿನಾಯಕ ಬಡಿಗೇರ್​
| Edited By: |

Updated on:Jul 12, 2023 | 8:13 AM

Share

ಕಾರವಾರ: ರಾಜ್ಯದಲ್ಲಿ ದಿನನಿತ್ಯ ಬಳಕೆಯ ಎಲ್ಲ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತರಕಾರಿ (Vegetable), ದಿನಸಿ ಸಾಮಾಗ್ರಿ ಹಾಗೂ ತಿನ್ನುವ ಎಲೆಗಳ ಬೆಲೆ ದುಬಾರಿಯಾಗಿದ್ದು ಜನರು ಹೈರಾಣಾಗಿದ್ದಾರೆ. ಕರುನಾಡಿನಲ್ಲಿ ಮಳೆ (Rain) ಅಭವಾದಿಂದ ಇಳುವರಿ ಕಡಿಮೆಯಾದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರಿವೆ. ಇದೀಗ ಮೀನು ಮಾರುಕಟ್ಟೆಯಲ್ಲಿ (Fish Market) ತಾಜಾ ಮೀನುಗಳ ಬೆಲೆ ಕೂಡ ಏರಿಕೆಯಾಗಿದೆ.

ಜೂನ್​​ ಮತ್ತು ಜುಲೈ ಎರಡು ತಿಂಗಳಲ್ಲಿ ಮೀನು ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿರುವುದರಿಂದ ಯಾಂತ್ರೀಕೃತ ಮೀನುಗಾರಿಕೆ ಮತ್ತು ಸಂಪ್ರದಾಯಿಕ ಮೀನುಗಾರಿಕೆ ರಾಜ್ಯ ಸರ್ಕಾರ ಜೂನ್ 1 ರಿಂದ ಜುಲೈ 30ರ ವರಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಹೇರಿದೆ. ಈ ಹಿನ್ನಲೆ ಮೀನುಗಳ ಬೆಲೆ ಹೆಚ್ಚಿದೆ.

ಇದನ್ನೂ ಓದಿ: ತರಕಾರಿ ರೇಟ್ ಗಗನಕ್ಕೆ ಏರಿದ ಬೆನ್ನಲ್ಲೇ ಇದೀಗ ವೀಳ್ಯ, ‌ಕಪ್ಪು ಎಲೆ ರೇಟೂ ದುಬಾರಿ

ಮೀನುಗಾರಿಕೆ ಇಲ್ಲದ ಪರಿಣಾಮ ತಾಜಾ ಮೀನುಗಳ ಬೆಲೆ ಗಗನಕ್ಕೆ ಏರಿದೆ. ತಾಜಾ ಮೀನುಗಳ ಬೆಲೆ ಏರಿಕೆ ಹಿನ್ನಲೆ ಮೀನು ಪ್ರೀಯರು ಒಣ ಮೀನುಗಳನ್ನು ಖರೀದಿ ಮಾಡುತ್ತಿದ್ದಾರೆ.

  1. ಒಂದು ದೊಡ್ಡ (100 ಗ್ರಾಂ) ಬಾಂಗಡೆ 80 ರೂ. (ಮೊದಲಿನ ದರ 50 ರೂ.)
  2. ಕೊಕ್ಕರೆ 1ಕೆಜಿಗೆ 320 ರೂ (ಮೊದಲಿನ ದರ 150 ರೂ.)
  3. ಇಸ್ವಾಣ 1 ಕೆಜಿಗೆ 450 ರೂ. (ಮೊದಲಿನ ದರ 300 ರೂ.)
  4. ಭೂತಾಯಿ 100 ರೂಗೆ ನಾಲ್ಕು ಮೀನು (ಮೊದಲು ಹತ್ತು ಕೊಡಲಾಗುತ್ತಿತ್ತು)
  5. ಪಾಂಪ್ಲೆಟ್ 1ಕೆಜಿಗೆ 1500 ರೂ. (ಮೊದಲು 700 ರಿಂದ 800 ರೂ.)
  6. ಭೂ ತಾಯಿ ಮೀನು 1ಕೆಜಿಗೆ 400 ರೂ. (ಮೊದಲಿನ ದರ 250 ರೂ.)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 am, Wed, 12 July 23

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!