AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರ್ಡೇಶ್ವರದ ಬಳಿ ಮೀನುಗಾರಿಕಾ ಬೋಟ್​ ಪಲ್ಟಿ; 7 ಮಂದಿಯ ರಕ್ಷಣೆ

ಇಂದೂ ಸಹ ಉತ್ತರ ಕನ್ನಡ, ಕರಾವಳಿ ಕಡೆಗಳಲ್ಲಿ ಮಳೆ ಮುಂದುವರಿದಿದೆ. ಹೀಗಿದ್ದಾಗ್ಯೂ ಮೀನುಗಾರರು ಸಹಜವೆಂಬಂತೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯುತ್ತಲೇ ಇದ್ದಾರೆ.

ಮುರ್ಡೇಶ್ವರದ ಬಳಿ ಮೀನುಗಾರಿಕಾ ಬೋಟ್​ ಪಲ್ಟಿ; 7 ಮಂದಿಯ ರಕ್ಷಣೆ
ಬೋಟ್​ನಲ್ಲಿದ್ದವರನ್ನು ರಕ್ಷಣೆ ಮಾಡಲಾಯಿತು
TV9 Web
| Edited By: |

Updated on: Aug 04, 2021 | 7:24 PM

Share

ಕಾರವಾರ: ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆ(Fishing Boat)ಗೆ ತೆರಳಿದ್ದ ಬೋಟ್​ ಮುರ್ಡೇಶ್ವರದ ಬಳಿ ಪಲ್ಟಿಯಾಗಿದೆ. ಜನಾರ್ಧನ್​ ಪುರ್ಸು ಹರಿಕಾಂತ ಗದ್ದೆಮನೆ ಎಂಬುವರಿಗೆ ಸೇರಿದ ಬೋಟ್ ಇದಾಗಿದ್ದು, ಇಂದು ಬೆಳಗ್ಗೆ ಮೀನುಗಾರಿಕೆ ತೆರಳಿತ್ತು. ಆದರೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳದ ಮುರ್ಡೇಶ್ವರದ ಬಳಿ ಪಲ್ಟಿಯಾಗಿದೆ.

ಇಂದೂ ಸಹ ಉತ್ತರ ಕನ್ನಡ, ಕರಾವಳಿ ಕಡೆಗಳಲ್ಲಿ ಮಳೆ ಮುಂದುವರಿದಿದೆ. ಹೀಗಿದ್ದಾಗ್ಯೂ ಮೀನುಗಾರರು ಸಹಜವೆಂಬಂತೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯುತ್ತಲೇ ಇದ್ದಾರೆ. ಅದರಂತೆ ಇಂದು ಹರಿಕಾಂತ ಗದ್ದೆಮನೆಯವರ ಜಲಗಂಗಾ ಎಂಬ ಹೆಸರಿನ ಬೋಟ್​​ ಮೀನುಗಾರಿಕೆಗೆ ಹೋಗಿತ್ತು. ಅದು ಪಲ್ಟಿಯಾಗಿ ಆತಂಕ ಮೂಡಿಸಿತ್ತು. ಅದರಲ್ಲಿದ್ದ ಏಳೂ ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯಗಳಿಗೆ ಒಬಿಸಿ ಪಟ್ಟಿ ರೂಪಿಸಿಕೊಳ್ಳುವ ಅಧಿಕಾರ ಮರುಸ್ಥಾಪನೆಗೆ ಕೇಂದ್ರ ಸಂಪುಟ ನಿರ್ಧಾರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ