AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರ್ಡೇಶ್ವರದ ಬಳಿ ಮೀನುಗಾರಿಕಾ ಬೋಟ್​ ಪಲ್ಟಿ; 7 ಮಂದಿಯ ರಕ್ಷಣೆ

ಇಂದೂ ಸಹ ಉತ್ತರ ಕನ್ನಡ, ಕರಾವಳಿ ಕಡೆಗಳಲ್ಲಿ ಮಳೆ ಮುಂದುವರಿದಿದೆ. ಹೀಗಿದ್ದಾಗ್ಯೂ ಮೀನುಗಾರರು ಸಹಜವೆಂಬಂತೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯುತ್ತಲೇ ಇದ್ದಾರೆ.

ಮುರ್ಡೇಶ್ವರದ ಬಳಿ ಮೀನುಗಾರಿಕಾ ಬೋಟ್​ ಪಲ್ಟಿ; 7 ಮಂದಿಯ ರಕ್ಷಣೆ
ಬೋಟ್​ನಲ್ಲಿದ್ದವರನ್ನು ರಕ್ಷಣೆ ಮಾಡಲಾಯಿತು
TV9 Web
| Updated By: Lakshmi Hegde|

Updated on: Aug 04, 2021 | 7:24 PM

Share

ಕಾರವಾರ: ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆ(Fishing Boat)ಗೆ ತೆರಳಿದ್ದ ಬೋಟ್​ ಮುರ್ಡೇಶ್ವರದ ಬಳಿ ಪಲ್ಟಿಯಾಗಿದೆ. ಜನಾರ್ಧನ್​ ಪುರ್ಸು ಹರಿಕಾಂತ ಗದ್ದೆಮನೆ ಎಂಬುವರಿಗೆ ಸೇರಿದ ಬೋಟ್ ಇದಾಗಿದ್ದು, ಇಂದು ಬೆಳಗ್ಗೆ ಮೀನುಗಾರಿಕೆ ತೆರಳಿತ್ತು. ಆದರೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳದ ಮುರ್ಡೇಶ್ವರದ ಬಳಿ ಪಲ್ಟಿಯಾಗಿದೆ.

ಇಂದೂ ಸಹ ಉತ್ತರ ಕನ್ನಡ, ಕರಾವಳಿ ಕಡೆಗಳಲ್ಲಿ ಮಳೆ ಮುಂದುವರಿದಿದೆ. ಹೀಗಿದ್ದಾಗ್ಯೂ ಮೀನುಗಾರರು ಸಹಜವೆಂಬಂತೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯುತ್ತಲೇ ಇದ್ದಾರೆ. ಅದರಂತೆ ಇಂದು ಹರಿಕಾಂತ ಗದ್ದೆಮನೆಯವರ ಜಲಗಂಗಾ ಎಂಬ ಹೆಸರಿನ ಬೋಟ್​​ ಮೀನುಗಾರಿಕೆಗೆ ಹೋಗಿತ್ತು. ಅದು ಪಲ್ಟಿಯಾಗಿ ಆತಂಕ ಮೂಡಿಸಿತ್ತು. ಅದರಲ್ಲಿದ್ದ ಏಳೂ ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯಗಳಿಗೆ ಒಬಿಸಿ ಪಟ್ಟಿ ರೂಪಿಸಿಕೊಳ್ಳುವ ಅಧಿಕಾರ ಮರುಸ್ಥಾಪನೆಗೆ ಕೇಂದ್ರ ಸಂಪುಟ ನಿರ್ಧಾರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ