AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರ್ಡೇಶ್ವರದ ಬಳಿ ಮೀನುಗಾರಿಕಾ ಬೋಟ್​ ಪಲ್ಟಿ; 7 ಮಂದಿಯ ರಕ್ಷಣೆ

ಇಂದೂ ಸಹ ಉತ್ತರ ಕನ್ನಡ, ಕರಾವಳಿ ಕಡೆಗಳಲ್ಲಿ ಮಳೆ ಮುಂದುವರಿದಿದೆ. ಹೀಗಿದ್ದಾಗ್ಯೂ ಮೀನುಗಾರರು ಸಹಜವೆಂಬಂತೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯುತ್ತಲೇ ಇದ್ದಾರೆ.

ಮುರ್ಡೇಶ್ವರದ ಬಳಿ ಮೀನುಗಾರಿಕಾ ಬೋಟ್​ ಪಲ್ಟಿ; 7 ಮಂದಿಯ ರಕ್ಷಣೆ
ಬೋಟ್​ನಲ್ಲಿದ್ದವರನ್ನು ರಕ್ಷಣೆ ಮಾಡಲಾಯಿತು
TV9 Web
| Edited By: |

Updated on: Aug 04, 2021 | 7:24 PM

Share

ಕಾರವಾರ: ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆ(Fishing Boat)ಗೆ ತೆರಳಿದ್ದ ಬೋಟ್​ ಮುರ್ಡೇಶ್ವರದ ಬಳಿ ಪಲ್ಟಿಯಾಗಿದೆ. ಜನಾರ್ಧನ್​ ಪುರ್ಸು ಹರಿಕಾಂತ ಗದ್ದೆಮನೆ ಎಂಬುವರಿಗೆ ಸೇರಿದ ಬೋಟ್ ಇದಾಗಿದ್ದು, ಇಂದು ಬೆಳಗ್ಗೆ ಮೀನುಗಾರಿಕೆ ತೆರಳಿತ್ತು. ಆದರೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳದ ಮುರ್ಡೇಶ್ವರದ ಬಳಿ ಪಲ್ಟಿಯಾಗಿದೆ.

ಇಂದೂ ಸಹ ಉತ್ತರ ಕನ್ನಡ, ಕರಾವಳಿ ಕಡೆಗಳಲ್ಲಿ ಮಳೆ ಮುಂದುವರಿದಿದೆ. ಹೀಗಿದ್ದಾಗ್ಯೂ ಮೀನುಗಾರರು ಸಹಜವೆಂಬಂತೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯುತ್ತಲೇ ಇದ್ದಾರೆ. ಅದರಂತೆ ಇಂದು ಹರಿಕಾಂತ ಗದ್ದೆಮನೆಯವರ ಜಲಗಂಗಾ ಎಂಬ ಹೆಸರಿನ ಬೋಟ್​​ ಮೀನುಗಾರಿಕೆಗೆ ಹೋಗಿತ್ತು. ಅದು ಪಲ್ಟಿಯಾಗಿ ಆತಂಕ ಮೂಡಿಸಿತ್ತು. ಅದರಲ್ಲಿದ್ದ ಏಳೂ ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯಗಳಿಗೆ ಒಬಿಸಿ ಪಟ್ಟಿ ರೂಪಿಸಿಕೊಳ್ಳುವ ಅಧಿಕಾರ ಮರುಸ್ಥಾಪನೆಗೆ ಕೇಂದ್ರ ಸಂಪುಟ ನಿರ್ಧಾರ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ