AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡ, ಸಹಚರರಿಂದ ASP ಮೇಲೆ ಕಾರು ಚಲಾಯಿಸುವುದಕ್ಕೆ ಯತ್ನ.. ಐವರು ಅರೆಸ್ಟ್

ASP ಬದ್ರಿನಾಥ್ ಕಾರ್ ತಡೆದು ತಪಾಸಣೆಯ ಮಾಡಲು ಮುಂದಾಗಿದ್ದಾರೆ. ಆಗ ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ASP ಮೇಲೆ ಕಾರನ್ನ ಹಾಯಿಸಲು ಪ್ರಯತ್ನಿಸಿದ್ದಾರೆ. ASP ಕಾಲಿಗೆ ಕಾರು ತಾಕಿದ್ದು ಅವರು ನೆಲಕ್ಕೆ ಬಿದ್ದಿದ್ದಾರೆ.

ಕಾಂಗ್ರೆಸ್ ಮುಖಂಡ, ಸಹಚರರಿಂದ ASP ಮೇಲೆ ಕಾರು ಚಲಾಯಿಸುವುದಕ್ಕೆ ಯತ್ನ.. ಐವರು ಅರೆಸ್ಟ್
ASP ಮೇಲೆ ಕಾರು ಚಲಾಯಿಸುವುದಕ್ಕೆ ಪ್ರಯತ್ನ
ಆಯೇಷಾ ಬಾನು
|

Updated on: Mar 30, 2021 | 3:34 PM

Share

ಕಾರವಾರ: ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಮೇಲೆ ಕಾರು ಚಲಾಯಿಸುವುದಕ್ಕೆ ಪ್ರಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಐಆರ್‌ಬಿ ಟೋಲ್ ಬಳಿ ನಡೆದಿದೆ. ಈ ಸಂಬಂಧ ಸದ್ಯ ಐವರನ್ನು ವಶಕ್ಕೆ ಪಡೆಯಲಾಗಿದೆ.

ನಿನ್ನೆ ಮಧ್ಯಾಹ್ನ ಟೋಲ್​ನಲ್ಲಿ ಗಲಾಟೆ ನಡೆಯುತ್ತಿತ್ತು. ಇದೇ ವೇಳೆ ಉತ್ತರ ಕನ್ನಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದ್ರಿನಾಥ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ASP ಬದ್ರಿನಾಥ್ ಕಾರ್ ತಡೆದು ತಪಾಸಣೆಯ ಮಾಡಲು ಮುಂದಾಗಿದ್ದಾರೆ. ಆಗ ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ASP ಮೇಲೆ ಕಾರನ್ನ ಹಾಯಿಸಲು ಪ್ರಯತ್ನಿಸಿದ್ದಾರೆ. ASP ಕಾಲಿಗೆ ಕಾರು ತಾಕಿದ್ದು ಅವರು ನೆಲಕ್ಕೆ ಬಿದ್ದಿದ್ದಾರೆ. ಸದ್ಯ ಅಲ್ಲೇ ಇದ್ದ ಸಿಬ್ಬಂದಿ ಅವರನ್ನು ಮೇಲಕ್ಕೆ ಎತ್ತಿದ್ದಾರೆ. ಈ ಎಲ್ಲಾ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಟೋಲ್ ಸಿಬ್ಬಂದಿ ದೂರು ಆಧರಿಸಿ ಐವರನ್ನು ಬಂಧಿಸಲಾಗಿದೆ. ಸುರೇಶ್ ನಾಯಕ ಅಲಗೇರಿ, ಬೊಮ್ಮಯ್ಯ ನಾಯಕ, ಗೋಪಾಲ ನಾಯಕ, ಸುರೇಶ್ ಗಿರಿಯಣ್ಣ ನಾಯಕ, ಅಪ್ರಾಪ್ತ ಬಾಲಕ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು 

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!