AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣದ ಓಂ ಬೀಚ್​ನಲ್ಲಿ ಸೆಲ್ಫಿ ತೆಗೆಯಲು ಹೋಗಿ ಹಾನಗಲ್​ನ ವ್ಯಕ್ತಿ ಸಮುದ್ರಪಾಲು

ವ್ಯಕ್ತಿಯನ್ನು ರಕ್ಷಿಸುವ ಯತ್ನದಲ್ಲಿ ಜೀವರಕ್ಷಕ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗೋಕರ್ಣದ ಓಂ ಬೀಚ್​ನಲ್ಲಿ ಸೆಲ್ಫಿ ತೆಗೆಯಲು ಹೋಗಿ ಹಾನಗಲ್​ನ ವ್ಯಕ್ತಿ ಸಮುದ್ರಪಾಲು
ವ್ಯಕ್ತಿ ಸಮುದ್ರಪಾಲಾದ ಸ್ಥಳ
TV9 Web
| Edited By: |

Updated on:Sep 13, 2021 | 11:01 PM

Share

ಕಾರವಾರ: ಸೆಲ್ಫಿ ತೆಗೆದುಕೊಳ್ಳಲು ಹೋದ ಪ್ರವಾಸಿಗನೋರ್ವ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್‌ನಲ್ಲಿ ನಡೆದಿದೆ. ಕುಮಾರ್ ಶೇಕಪ್ಪ(35) ಎಂಬಾತನೇ ಸಮುದ್ರಪಾಲಾದ ದುರ್ದೈವಿ. ಕುಮಾರ್ ಶೇಕಪ್ಪ ಹಾವೇರಿ ಜಿಲ್ಲೆಯ ಹಾನಗಲ್ ನಿವಾಸಿ ಎಂಬ ಮಾಹಿತಿ ತಿಳಿದುಬಂದಿದ್ದು, ಒಟ್ಟು 12 ಜನರು ಹಾನಗಲ್‌ನಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿನ ಅಪಾಯಕಾರಿ ಸ್ಥಳಕ್ಕೆ ಹೋಗಬಾರದು ಎಂದು ಕೆಂಪು ಬಾವುಟ ಹಾಕಿ ಎಚ್ಚರಿಕೆ ವಿಧಿಸಿದ್ದರೂ ಸ್ಥಳಕ್ಕೆ ಕುಮಾರ್ ಶೇಕಪ್ಪ ಮತ್ತು ಕೆಲವು ಯುವಕರು ತೆರಳಿದ್ದರು.

ಈ ವೇಳೆ ಕುಮಾರ್ ಶೇಕಪ್ಪ ಕಮಾಟಿ ಸಮುದ್ರಪಾಲಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವ್ಯಕ್ತಿಯನ್ನು ರಕ್ಷಿಸುವ ಯತ್ನದಲ್ಲಿ ಜೀವರಕ್ಷಕ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಅಮೆರಿಕದ ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡದ ದಿನೇಶ್ ವಸಂತ ಹೆಗಡೆ

Karnataka Weather Today: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ ಸಾಧ್ಯತೆ

(Gokarna Om Beach Man died when taking selfie)

Published On - 4:03 pm, Sat, 21 August 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು