AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್‌ ಗ್ಯಾಂಗ್ ರೇಪ್ ಕೇಸ್: ಸಂತ್ರಸ್ತೆ ಮಹಿಳೆಯ ಮೊದಲ ಪ್ರತಿಕ್ರಿಯೆ, ಗಂಭೀರ ಆರೋಪ

Hangal Gang Rape Case: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆಯನ್ನು ಇದೀಗ ಶಿರಸಿಯ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಹಾನಗಲ್ ಪೊಲೀಸರು ಸಂತ್ರಸ್ತೆ ಮಹಿಳೆಯನ್ನು ಮನೆಗೆ ಹೋಗಿ ಬಿಟ್ಟು ಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಂತ್ರಸ್ತೆ ಮಾಧ್ಯಮಗಳಿಗೆ ಮೊದಲ ಬಾರಿಗೆ ಮಾತನಾಡಿದ್ದು, ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಹಾನಗಲ್‌ ಗ್ಯಾಂಗ್ ರೇಪ್ ಕೇಸ್: ಸಂತ್ರಸ್ತೆ ಮಹಿಳೆಯ ಮೊದಲ ಪ್ರತಿಕ್ರಿಯೆ, ಗಂಭೀರ ಆರೋಪ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 14, 2024 | 5:49 PM

Share

ಶಿರಸಿ, (ಜನವರಿ 14): ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆಯನ್ನು ಇದೀಗ ಶಿರಸಿಯ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಹಾನಗಲ್ ಪೊಲೀಸರು ಸಂತ್ರಸ್ತೆ ಮಹಿಳೆಯನ್ನು ಮನೆಗೆ ಹೋಗಿ ಬಿಟ್ಟು ಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಂತ್ರಸ್ತೆ ಮಾಧ್ಯಮಗಳಿಗೆ ಮೊದಲ ಬಾರಿಗೆ ಮಾತನಾಡಿದ್ದು, ಅತ್ಯಾಚಾರ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದವರಲ್ಲಿ ಇಬ್ಬರು ಈ ಪ್ರಕರಣದಲ್ಲಿ ಇಲ್ಲದವರು. ಪೊಲೀಸರು ಬೇರೆಯವರನ್ನ ಅರಸ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು ಇಬ್ಬರ ಫೋಟೋ ತೋರಿಸಿದ್ರು. ಆ ಇಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಲ್ಲ. ಆರು ಮಂದಿ ಬಂಧಿಸಿದವರಲ್ಲಿ ಇಬ್ಬರು ಈ ಪ್ರಕರಣದಲ್ಲಿ ಇಲ್ಲದವರು. ವಿಡಿಯೋದಲ್ಲಿ ಇದ್ದವರು ಆ ಇಬ್ಬರಲ್ಲ. ಸ್ಥಳ ಪರಿಶೀಲನೆ ಎಂದು ಹೇಳಿ ಇದೀಗ ಮನೆಗೆ ತಂದು ಬಿಟ್ಟಿದ್ದಾರೆ. ನನ್ನ ಕುಟುಂಬಸ್ಥರಿಗೂ ಮಾಹಿತಿ ನೀಡದೆ ಮನೆಗೆ ಬಿಟ್ಟು ಹೋಗಿದ್ದಾರೆ. ಜೀವ ಭಯವಿದ್ದರೂ ಪೊಲೀಸರನ್ನು ಮನೆ ಬಳಿ ನಿಯೋಜಿಸಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಹಾನಗಲ್‌ ಗ್ಯಾಂಗ್ ರೇಪ್ ಕೇಸ್​ ಮುಚ್ಚಿ ಹಾಕುವುದರಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ: ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಇಂದು ಬೆಳ್ಳಂ ಬೆಳಿಗ್ಗೆ ಸಂತ್ರಸ್ತೆಯನ್ನ ಸಾಂತ್ವನ ಕೇಂದ್ರದಿಂದ ಶಿರಸಿ ನಿವಾಸಕ್ಕೆ ಬಿಟ್ಟು ಬಂದ ಹಾನಗಲ್ ಪೊಲೀಸರು, ಹಾನಗಲ್ ನಲ್ಲಿ ಸಂತ್ರಸ್ತೆಯನ್ನ ಬಿಜೆಪಿ ನಿಯೋಗ ಬೇಟಿ ಮಡಲು ಮುಂದಾಗಿತ್ತು. ಬಿಜೆಪಿ ನಿಯೋಗ ಭೇಟಿ ಹಿನ್ನೆಲೆ ಪೊಲೀಸರು ಏಕಾಏಕಿ ಸಂತ್ರಸ್ತೆ ಮಹಿಳೆಯನ್ನು ಮನೆಗೆ ಶಿಫ್ಟ್ ಮಾಡಿದ್ದರು.

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?