ಹಾನಗಲ್‌ ಗ್ಯಾಂಗ್ ರೇಪ್ ಕೇಸ್: ಸಂತ್ರಸ್ತೆ ಮಹಿಳೆಯ ಮೊದಲ ಪ್ರತಿಕ್ರಿಯೆ, ಗಂಭೀರ ಆರೋಪ

Hangal Gang Rape Case: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆಯನ್ನು ಇದೀಗ ಶಿರಸಿಯ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಹಾನಗಲ್ ಪೊಲೀಸರು ಸಂತ್ರಸ್ತೆ ಮಹಿಳೆಯನ್ನು ಮನೆಗೆ ಹೋಗಿ ಬಿಟ್ಟು ಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಂತ್ರಸ್ತೆ ಮಾಧ್ಯಮಗಳಿಗೆ ಮೊದಲ ಬಾರಿಗೆ ಮಾತನಾಡಿದ್ದು, ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಹಾನಗಲ್‌ ಗ್ಯಾಂಗ್ ರೇಪ್ ಕೇಸ್: ಸಂತ್ರಸ್ತೆ ಮಹಿಳೆಯ ಮೊದಲ ಪ್ರತಿಕ್ರಿಯೆ, ಗಂಭೀರ ಆರೋಪ
ಪ್ರಾತಿನಿಧಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jan 14, 2024 | 5:49 PM

ಶಿರಸಿ, (ಜನವರಿ 14): ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆಯನ್ನು ಇದೀಗ ಶಿರಸಿಯ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಹಾನಗಲ್ ಪೊಲೀಸರು ಸಂತ್ರಸ್ತೆ ಮಹಿಳೆಯನ್ನು ಮನೆಗೆ ಹೋಗಿ ಬಿಟ್ಟು ಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಂತ್ರಸ್ತೆ ಮಾಧ್ಯಮಗಳಿಗೆ ಮೊದಲ ಬಾರಿಗೆ ಮಾತನಾಡಿದ್ದು, ಅತ್ಯಾಚಾರ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದವರಲ್ಲಿ ಇಬ್ಬರು ಈ ಪ್ರಕರಣದಲ್ಲಿ ಇಲ್ಲದವರು. ಪೊಲೀಸರು ಬೇರೆಯವರನ್ನ ಅರಸ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು ಇಬ್ಬರ ಫೋಟೋ ತೋರಿಸಿದ್ರು. ಆ ಇಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಲ್ಲ. ಆರು ಮಂದಿ ಬಂಧಿಸಿದವರಲ್ಲಿ ಇಬ್ಬರು ಈ ಪ್ರಕರಣದಲ್ಲಿ ಇಲ್ಲದವರು. ವಿಡಿಯೋದಲ್ಲಿ ಇದ್ದವರು ಆ ಇಬ್ಬರಲ್ಲ. ಸ್ಥಳ ಪರಿಶೀಲನೆ ಎಂದು ಹೇಳಿ ಇದೀಗ ಮನೆಗೆ ತಂದು ಬಿಟ್ಟಿದ್ದಾರೆ. ನನ್ನ ಕುಟುಂಬಸ್ಥರಿಗೂ ಮಾಹಿತಿ ನೀಡದೆ ಮನೆಗೆ ಬಿಟ್ಟು ಹೋಗಿದ್ದಾರೆ. ಜೀವ ಭಯವಿದ್ದರೂ ಪೊಲೀಸರನ್ನು ಮನೆ ಬಳಿ ನಿಯೋಜಿಸಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ: ಹಾನಗಲ್‌ ಗ್ಯಾಂಗ್ ರೇಪ್ ಕೇಸ್​ ಮುಚ್ಚಿ ಹಾಕುವುದರಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ: ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಇಂದು ಬೆಳ್ಳಂ ಬೆಳಿಗ್ಗೆ ಸಂತ್ರಸ್ತೆಯನ್ನ ಸಾಂತ್ವನ ಕೇಂದ್ರದಿಂದ ಶಿರಸಿ ನಿವಾಸಕ್ಕೆ ಬಿಟ್ಟು ಬಂದ ಹಾನಗಲ್ ಪೊಲೀಸರು, ಹಾನಗಲ್ ನಲ್ಲಿ ಸಂತ್ರಸ್ತೆಯನ್ನ ಬಿಜೆಪಿ ನಿಯೋಗ ಬೇಟಿ ಮಡಲು ಮುಂದಾಗಿತ್ತು. ಬಿಜೆಪಿ ನಿಯೋಗ ಭೇಟಿ ಹಿನ್ನೆಲೆ ಪೊಲೀಸರು ಏಕಾಏಕಿ ಸಂತ್ರಸ್ತೆ ಮಹಿಳೆಯನ್ನು ಮನೆಗೆ ಶಿಫ್ಟ್ ಮಾಡಿದ್ದರು.

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ