AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರಿಕೆ ಪದವಿಯೂ ಇಲ್ಲದೆ, ಅಂಕೋಲಾದಲ್ಲಿ ಆಯುರ್ವೇದ ಆಸ್ಪತ್ರೆ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಪ್ರಕರಣ ದಾಖಲು

ಅಂಕೋಲಾ ನಗರದ ಜಟಗೇಶ್ವರ ಆಯುರ್ವೇದ ಆಸ್ಪತ್ರೆಯಮೇಲೆ ಅಂಕೋಲಾ ತಾಲೂಕು ವೈದ್ಯಾಧಿಕಾರಿ ಅಶೋಕ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ.

ಡಾಕ್ಟರಿಕೆ ಪದವಿಯೂ ಇಲ್ಲದೆ, ಅಂಕೋಲಾದಲ್ಲಿ ಆಯುರ್ವೇದ ಆಸ್ಪತ್ರೆ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಪ್ರಕರಣ ದಾಖಲು
ಅಂಕೋಲ ಆಯುರ್ವೇದ ಆಸ್ಪತ್ರೆ
TV9 Web
| Updated By: ವಿವೇಕ ಬಿರಾದಾರ|

Updated on:Jul 02, 2022 | 8:24 PM

Share

ಉತ್ತರ ಕನ್ನಡ: ಅಂಕೋಲಾ (Ankola) ನಗರದ ಜಟಗೇಶ್ವರ ಆಯುರ್ವೇದ (Ayurveda) ಆಸ್ಪತ್ರೆಯ (Hospital) ಮೇಲೆ ಅಂಕೋಲಾ ತಾಲೂಕು ವೈದ್ಯಾಧಿಕಾರಿ (Health officer) ಅಶೋಕ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ. ವೈದ್ಯ ವೈ.ಆರ್.ರೆಡ್ಡಿ ಯಾವುದೇ ಅನುಮತಿ ಇಲ್ಲದೆ ವೈದ್ಯ ಪದವಿ ಸರ್ಟಿಫಿಕೇಟ್ ಸಹ ಇಲ್ಲದೆ ನಡೆಸುತ್ತಿರುವ ಹಿನ್ನೆಲೆ ದಾಳಿ ಮಾಡಿದ್ದು, ಅಂಕೋಲಾ ಠಾಣೆಯಲ್ಲಿ ನಕಲಿ ವೈದ್ಯ ವೈ.ಆರ್.ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಇಂದಿನಿಂದ ಎರಡು ದಿನ ಹೈದರಾಬಾದ್​​ನಲ್ಲಿ ನಡೆಯಲಿದೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಸಿಎಂ ಬಸವರಾಜ ಬೊಮ್ಮಾಯಿ ಅವರ ಧರ್ಮಪತ್ನಿ ಚೆನ್ನಮ್ಮ ಗೋಕರ್ಣಕ್ಕೆ ಭೇಟಿ

ಉತ್ತರ ಕನ್ನಡ: ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಧರ್ಮಪತ್ನಿ ಚೆನ್ನಮ್ಮ ಭೇಟಿ ನೀಡಿದ್ದಾರೆ.  ನಂತರ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೆನ್ನಮ್ಮ ಅವರೊಂದಿಗೆ ಕುಟುಂಬ ಸದಸ್ಯರು ದೇವರ ದರ್ಶನ ಪಡೆದಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಚೆನ್ನಮ್ಮ ಗೋಕರ್ಣದಲ್ಲಿ ವಾಸ್ತವ್ಯ ಹೂಡಿದ್ದಾರೆ.

Published On - 7:54 pm, Sat, 2 July 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​