AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರಿಕೆ ಪದವಿಯೂ ಇಲ್ಲದೆ, ಅಂಕೋಲಾದಲ್ಲಿ ಆಯುರ್ವೇದ ಆಸ್ಪತ್ರೆ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಪ್ರಕರಣ ದಾಖಲು

ಅಂಕೋಲಾ ನಗರದ ಜಟಗೇಶ್ವರ ಆಯುರ್ವೇದ ಆಸ್ಪತ್ರೆಯಮೇಲೆ ಅಂಕೋಲಾ ತಾಲೂಕು ವೈದ್ಯಾಧಿಕಾರಿ ಅಶೋಕ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ.

ಡಾಕ್ಟರಿಕೆ ಪದವಿಯೂ ಇಲ್ಲದೆ, ಅಂಕೋಲಾದಲ್ಲಿ ಆಯುರ್ವೇದ ಆಸ್ಪತ್ರೆ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಪ್ರಕರಣ ದಾಖಲು
ಅಂಕೋಲ ಆಯುರ್ವೇದ ಆಸ್ಪತ್ರೆ
TV9 Web
| Edited By: ವಿವೇಕ ಬಿರಾದಾರ|

Updated on:Jul 02, 2022 | 8:24 PM

Share

ಉತ್ತರ ಕನ್ನಡ: ಅಂಕೋಲಾ (Ankola) ನಗರದ ಜಟಗೇಶ್ವರ ಆಯುರ್ವೇದ (Ayurveda) ಆಸ್ಪತ್ರೆಯ (Hospital) ಮೇಲೆ ಅಂಕೋಲಾ ತಾಲೂಕು ವೈದ್ಯಾಧಿಕಾರಿ (Health officer) ಅಶೋಕ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ. ವೈದ್ಯ ವೈ.ಆರ್.ರೆಡ್ಡಿ ಯಾವುದೇ ಅನುಮತಿ ಇಲ್ಲದೆ ವೈದ್ಯ ಪದವಿ ಸರ್ಟಿಫಿಕೇಟ್ ಸಹ ಇಲ್ಲದೆ ನಡೆಸುತ್ತಿರುವ ಹಿನ್ನೆಲೆ ದಾಳಿ ಮಾಡಿದ್ದು, ಅಂಕೋಲಾ ಠಾಣೆಯಲ್ಲಿ ನಕಲಿ ವೈದ್ಯ ವೈ.ಆರ್.ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಇಂದಿನಿಂದ ಎರಡು ದಿನ ಹೈದರಾಬಾದ್​​ನಲ್ಲಿ ನಡೆಯಲಿದೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಸಿಎಂ ಬಸವರಾಜ ಬೊಮ್ಮಾಯಿ ಅವರ ಧರ್ಮಪತ್ನಿ ಚೆನ್ನಮ್ಮ ಗೋಕರ್ಣಕ್ಕೆ ಭೇಟಿ

ಉತ್ತರ ಕನ್ನಡ: ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಧರ್ಮಪತ್ನಿ ಚೆನ್ನಮ್ಮ ಭೇಟಿ ನೀಡಿದ್ದಾರೆ.  ನಂತರ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೆನ್ನಮ್ಮ ಅವರೊಂದಿಗೆ ಕುಟುಂಬ ಸದಸ್ಯರು ದೇವರ ದರ್ಶನ ಪಡೆದಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಚೆನ್ನಮ್ಮ ಗೋಕರ್ಣದಲ್ಲಿ ವಾಸ್ತವ್ಯ ಹೂಡಿದ್ದಾರೆ.

Published On - 7:54 pm, Sat, 2 July 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು