AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾದಲ್ಲಿ ಭಾರೀ ಮಳೆ; ಧರೆಗುರುಳಿದ 30ಕ್ಕೂ ಹೆಚ್ಚು ಮರಗಳು, ಗೋಕರ್ಣದ ಭೋಜನ ಶಾಲೆ ಮೇಲೆ ಬಿದ್ದ ಮರ

ಹಂದಿಗೋಣ ಸರ್ಕಾರಿ ಶಾಲೆಯಲ್ಲಿ ಕಾಳಜಿ ಕೇಂದ್ರ ಸ್ಥಾಪಿಸಲಾಗಿದ್ದು, ಆರು ಕುಟುಂಬಗಳನ್ನು ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ರವಾನಿಸಿದ್ದಾರೆ.

ಕುಮಟಾದಲ್ಲಿ ಭಾರೀ ಮಳೆ; ಧರೆಗುರುಳಿದ 30ಕ್ಕೂ ಹೆಚ್ಚು ಮರಗಳು, ಗೋಕರ್ಣದ ಭೋಜನ ಶಾಲೆ ಮೇಲೆ ಬಿದ್ದ ಮರ
ಕುಮಟಾದಲ್ಲಿ ಮಳೆಯಿಂದಾಗಿ ಮನೆಹಯೊಂದು ಜಲಾವೃತಗೊಂಡಿರುವುದು
ವಿನಾಯಕ ಬಡಿಗೇರ್​
| Edited By: |

Updated on: Jul 06, 2023 | 8:27 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ (Kumta) ಭಾರೀ ಬಿರುಗಾಳಿ ಸಹಿತ ಮಳೆಯಾಗಿದ್ದು, ಮಾಸ್ತಿಕಟ್ಟೆ ಬಳಿ 30ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಗೂಡಂಗಡಿ ಮೇಲೆ ಮರ ಬಿದ್ದಿದ್ದರಿಂದ ಒಬ್ಬ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದು 2 ಬೈಕ್‌ಗಳು, 4 ಮನೆಗಳು, ಶಾಲಾ ಕೊಠಡಿಗೆ ಹಾನಿಯಾಗಿದೆ. ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ(Gokarna Temple) ಅಮೃತಾನ್ನ ಭೋಜನ ಶಾಲೆಯ ಮೇಲೆ ಬೃಹತ್ ಮರ ಬಿದ್ದಿದ್ದು, ಹಾನಿಯಾಗಿದೆ.

ಹಂದಿಗೋಣ ಸರ್ಕಾರಿ ಶಾಲೆಯಲ್ಲಿ ಕಾಳಜಿ ಕೇಂದ್ರ ಸ್ಥಾಪಿಸಲಾಗಿದ್ದು, ಆರು ಕುಟುಂಬಗಳನ್ನು ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ರವಾನಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗಾಗಿ ಬೆಳಗಾವಿಯಿಂದ ಉತ್ತರ ಕನ್ನಡ ಜಿಲ್ಲೆಗೆ ಎಸ್​​ಡಿಆರ್​​ಎಫ್ ತಂಡಗಳನ್ನು ರವಾನಿಸಲಾಗಿದೆ. ಅಂಕೋಲ, ಹೊನ್ನಾವರಕ್ಕೆ 10 ಸದಸ್ಯರಿರುವ 2 ತಂಡ ರವಾನಿಸಲಾಗಿದೆ.

ಅಂಕೋಲ, ಹೊನ್ನಾವರ, ಭಟ್ಕಳ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಎಸ್​​ಡಿಆರ್​​ಎಫ್ ತಂಡಗಳನ್ನು ಕಳುಹಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ