AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆ; ಆ.3 ರಂದು ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕದಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ನಾಳೆ(ಆ. 03) ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಭಾರಿ ಮಳೆ; ಆ.3 ರಂದು ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಕಿರಣ್ ಹನುಮಂತ್​ ಮಾದಾರ್
|

Updated on: Aug 02, 2024 | 9:29 PM

Share

ಉತ್ತರ ಕನ್ನಡ, ಆ.02: ಭಾರತೀಯ ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಆ. 03 ರಂದು ಭಾರಿ ಮಳೆಯಾಗುವ ಸೂಚನೆ ನೀಡಿದೆ. ಹೀಗಾಗಿ ಭಾರಿ ಮಳೆಯಿಂದ ನದಿ, ಹಳ್ಳ-ಕೊಳ್ಳಗಳು ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ನಾಳೆ ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಯಾವ್ಯಾವ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪೂರ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ನಾಳೆ(ಆ.03) ರಜೆ ಘೋಷಿಸಲಾಗಿದೆ.

ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ 11 ಜನ ಬಲಿ, 638 ಮನೆಗಳಿಗೆ ಹಾನಿ: ಗುಂಡೂರಾವ್ ಮಾಹಿತಿ

ಈ ಜಿಲ್ಲೆಗಳಲ್ಲಿ ನಾಳೆ ಆರೆಂಜ್​ ಅಲರ್ಟ್​ ಘೋಷಣೆ

ಮಳೆಯ ಅಬ್ಬರ ಜೋರಾಗುತ್ತಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್​ನ್ನು ಹವಾಮಾನ ಇಲಾಖೆ ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ