AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ

ಹೊನ್ನಾವರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಸಿಬ್ಬಂದಿ ತಲೆದಂಡವಾಗಿದೆ.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ
ಹೊನ್ನಾವರ ಪೊಲೀಸ್ ಠಾಣೆ
ರಮೇಶ್ ಬಿ. ಜವಳಗೇರಾ
|

Updated on: Jun 25, 2023 | 10:52 AM

Share

ಉತ್ತರ ಕನ್ನಡ: ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ(prisoner suicide) ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ (Honnavar Police Station) ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ. ನಿನ್ನೆ (ಜೂನ್ 24) ಬಿಹಾರ ಮೂಲದ ವ್ಯಕ್ತಿ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈ ಪಿಎಸ್​ಐ ಮಂಜೇಶ್ವರ್ ಚಂದಾವರ, ಪೊಲೀಸ್ ಸಿಬ್ಬಂದಿಗಳಾದ ಮಹಾವೀರ, ರಮೇಶ್, ಸಂತೋಷ್ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ

ಪಾಲೀಷ್ ಮಾಡಿ ಕೊಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಇಬ್ಬರನ್ನು ಹೊನ್ನಾವರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದರು. ಆ ವೇಳೆ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ದುರದೃಷ್ಟವಶಾತ್ ಅಷ್ಟರಾಗಲೇ ಆರೋಪಿ ಮೃತಪಟ್ಟಿದ್ದ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ಉತ್ತರ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು