AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರಕ್ಕೆ ಬಂತು ಹೊಸ ಆಕರ್ಷಣೆ​! ಪ್ರವಾಸಿಗರು ಸುರಂಗದ ಮೂಲಕ ಸಂಚರಿಸಬಹುದು, ಮೇಲಿಂದ ಠಾಗೋರ್ ಕಡಲ ತೀರ ನೋಡಿ ಆನಂದಿಸಬಹುದು!

ಕರ್ನಾಟಕದ ಕಾಶ್ಮೀರ ಅಂದ್ರೆ ನೆನಪಾಗೋದು ಕಾರವಾರ. ಕಾರವಾರದ ರಬೀಂದ್ರನಾಥ್​​ ಠಾಗೋರ್ ಕಡಲತೀರ ಸೇರಿದಂತೆ ಹಲವು ಪ್ರವಾಸಿ ತಾಣಗಳು ಪ್ರತಿನಿತ್ಯ ಸಾವಿರಾರು ಪ್ರವಾಸಿಗರನ್ನ ಆಕರ್ಷಿಸುತ್ತದೆ. ಇದೀಗ ಕಾರವಾರಕ್ಕೆ ಬರುವ ಪ್ರವಾಸಿಗರು ಸುರಂಗ ಮಾರ್ಗದಲ್ಲಿ ಹೋಗುವ ಅನುಭವವನ್ನ ಸಹ ಪಡೆಯುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಲ್ಕು ಸುರಂಗಗಳನ್ನ ನಿರ್ಮಿಸಿದ್ದು ಸುರಂಗ ಮಾರ್ಗದ ಮೂಲಕ ಆಗಮಿಸಿ ಕಡಲ ತೀರವನ್ನ ನೋಡುವ ಸುಂದರ ದೃಶ್ಯ ಇದೀಗ ಪ್ರವಾಸಿಗರಿಗೆ ಲಭ್ಯವಾಗುತ್ತಿದ್ದು ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಸಾಧು ಶ್ರೀನಾಥ್​

Updated on: Jun 10, 2023 | 10:07 AM

ಕರ್ನಾಟಕದ ಕಾಶ್ಮೀರ ಅಂದ್ರೆ ನೆನಪಾಗೋದು ಕಾರವಾರ. ಕಾರವಾರದ ರಬೀಂದ್ರನಾಥ್​​ ಠಾಗೋರ್ ಕಡಲತೀರ ಸೇರಿದಂತೆ ಹಲವು ಪ್ರವಾಸಿ ತಾಣಗಳು ಪ್ರತಿನಿತ್ಯ ಸಾವಿರಾರು ಪ್ರವಾಸಿಗರನ್ನ ಆಕರ್ಷಿಸುತ್ತದೆ. ಇದೀಗ ಕಾರವಾರಕ್ಕೆ ಬರುವ ಪ್ರವಾಸಿಗರು ಸುರಂಗ ಮಾರ್ಗದಲ್ಲಿ ಹೋಗುವ ಅನುಭವವನ್ನ ಸಹ ಪಡೆಯುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಲ್ಕು ಸುರಂಗಗಳನ್ನ ನಿರ್ಮಿಸಿದ್ದು ಸುರಂಗ ಮಾರ್ಗದ ಮೂಲಕ ಆಗಮಿಸಿ ಕಡಲ ತೀರವನ್ನ ನೋಡುವ ಸುಂದರ ದೃಶ್ಯ ಇದೀಗ ಪ್ರವಾಸಿಗರಿಗೆ ಲಭ್ಯವಾಗುತ್ತಿದ್ದು ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಕರ್ನಾಟಕದ ಕಾಶ್ಮೀರ ಅಂದ್ರೆ ನೆನಪಾಗೋದು ಕಾರವಾರ. ಕಾರವಾರದ ರಬೀಂದ್ರನಾಥ್​​ ಠಾಗೋರ್ ಕಡಲತೀರ ಸೇರಿದಂತೆ ಹಲವು ಪ್ರವಾಸಿ ತಾಣಗಳು ಪ್ರತಿನಿತ್ಯ ಸಾವಿರಾರು ಪ್ರವಾಸಿಗರನ್ನ ಆಕರ್ಷಿಸುತ್ತದೆ. ಇದೀಗ ಕಾರವಾರಕ್ಕೆ ಬರುವ ಪ್ರವಾಸಿಗರು ಸುರಂಗ ಮಾರ್ಗದಲ್ಲಿ ಹೋಗುವ ಅನುಭವವನ್ನ ಸಹ ಪಡೆಯುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಲ್ಕು ಸುರಂಗಗಳನ್ನ ನಿರ್ಮಿಸಿದ್ದು ಸುರಂಗ ಮಾರ್ಗದ ಮೂಲಕ ಆಗಮಿಸಿ ಕಡಲ ತೀರವನ್ನ ನೋಡುವ ಸುಂದರ ದೃಶ್ಯ ಇದೀಗ ಪ್ರವಾಸಿಗರಿಗೆ ಲಭ್ಯವಾಗುತ್ತಿದ್ದು ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

1 / 9
ಹೌದು ಕಡಲ ನಗರಿ ಕಾರವಾರ ಪ್ರವಾಸಿಗರ ನೆಚ್ಚಿನ ತಾಣ. ಪ್ರತಿ ನಿತ್ಯ ದೇಶ ವಿದೇಶದಿಂದ ಸಾಕಷ್ಟು ಪ್ರವಾಸಿಗರು ಕಾರವಾರಕ್ಕೆ ಆಗಮಿಸಿ ಎಂಜಾಯ್ ಮಾಡುತ್ತಾರೆ. ಇದೀಗ ಕಾರವಾರಕ್ಕೆ ಆಗಮಿಸುವ ಪ್ರವಾಸಿಗರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಸ ಅನುಭವವನ್ನ ಪಡೆಯುವಂತೆ ಮಾಡಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣವಾಗಿದ್ದು ಕಾರವಾರ ತಾಲೂಕಿನ ಬಿಣಗಾದಿಂದ ಕಾರವಾರ ನಗರದ ವರಗೆ ನಾಲ್ಕು ಸುರಂಗ ಮಾರ್ಗಗಳನ್ನ ಕೊರೆಯಲಾಗಿದೆ.

ಹೌದು ಕಡಲ ನಗರಿ ಕಾರವಾರ ಪ್ರವಾಸಿಗರ ನೆಚ್ಚಿನ ತಾಣ. ಪ್ರತಿ ನಿತ್ಯ ದೇಶ ವಿದೇಶದಿಂದ ಸಾಕಷ್ಟು ಪ್ರವಾಸಿಗರು ಕಾರವಾರಕ್ಕೆ ಆಗಮಿಸಿ ಎಂಜಾಯ್ ಮಾಡುತ್ತಾರೆ. ಇದೀಗ ಕಾರವಾರಕ್ಕೆ ಆಗಮಿಸುವ ಪ್ರವಾಸಿಗರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಸ ಅನುಭವವನ್ನ ಪಡೆಯುವಂತೆ ಮಾಡಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣವಾಗಿದ್ದು ಕಾರವಾರ ತಾಲೂಕಿನ ಬಿಣಗಾದಿಂದ ಕಾರವಾರ ನಗರದ ವರಗೆ ನಾಲ್ಕು ಸುರಂಗ ಮಾರ್ಗಗಳನ್ನ ಕೊರೆಯಲಾಗಿದೆ.

2 / 9
4 ಕಿಮೀ ಸಂಚರಿಸುವ ರಗಳೆ ತಪ್ಪಿರುವುದಕ್ಕೆ ಸ್ಥಳೀಯ ಯುವ ಹರ್ಷ ವ್ಯಕ್ತಪಡಿಸುತ್ತಿರುವುದು

4 ಕಿಮೀ ಸಂಚರಿಸುವ ರಗಳೆ ತಪ್ಪಿರುವುದಕ್ಕೆ ಸ್ಥಳೀಯ ಯುವ ಹರ್ಷ ವ್ಯಕ್ತಪಡಿಸುತ್ತಿರುವುದು

3 / 9
ಸುಮಾರು ಏಳೆಂಟು ವರ್ಷಗಳಿಂದ ಕಾಮಗಾರಿ ಮಾಡಿ ಕೊನೆಗೂ ಹೆದ್ದಾರಿಯಲ್ಲಿ ಸುರಂಗ ಮಾರ್ಗದ ಮೂಲಕ ಜನರಿಗೆ ಓಡಾಡಲು ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ಬಿಣಗಾದಿಂದ ಕಾರವಾರಕ್ಕೆ ಬರಬೇಕಾದರೆ ಸುಮಾರು 4 ಕಿಲೋ ಮೀಟರ್ ಸಂಚರಿಸಿ ಬರಬೇಕಾಗಿತ್ತು.

ಸುಮಾರು ಏಳೆಂಟು ವರ್ಷಗಳಿಂದ ಕಾಮಗಾರಿ ಮಾಡಿ ಕೊನೆಗೂ ಹೆದ್ದಾರಿಯಲ್ಲಿ ಸುರಂಗ ಮಾರ್ಗದ ಮೂಲಕ ಜನರಿಗೆ ಓಡಾಡಲು ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ಬಿಣಗಾದಿಂದ ಕಾರವಾರಕ್ಕೆ ಬರಬೇಕಾದರೆ ಸುಮಾರು 4 ಕಿಲೋ ಮೀಟರ್ ಸಂಚರಿಸಿ ಬರಬೇಕಾಗಿತ್ತು.

4 / 9
ಬೆಂಗಳೂರಿನಿಂದ ಬಂದಿರುವ ಯುವ ಪ್ರವಾಸಿಗ ತಮ್ಮ ಅನುಭವ ಹಂಚಿಕೊಂಡರು

ಬೆಂಗಳೂರಿನಿಂದ ಬಂದಿರುವ ಯುವ ಪ್ರವಾಸಿಗ ತಮ್ಮ ಅನುಭವ ಹಂಚಿಕೊಂಡರು

5 / 9
ಆದರೆ ಸುರಂಗ ಮಾರ್ಗದ ನಿರ್ಮಾಣದಿಂದ ಕೇವಲ 1 ಕಿಲೋ ಮೀಟರ್ ಸಂಚರಿಸಿದರೆ ಕಾರವಾರ ನಗರ ಪ್ರವೇಶ ಮಾಡುವಂತಾಗಿದ್ದು ಎರಡು ಮಾರ್ಗದ ಸುರಂಗ ಮಾರ್ಗದಲ್ಲಿ ವಾಹನಗಳನ್ನ ಒಡಾಡಲು ಅವಕಾಶ ಮಾಡಿಕೊಟ್ಟಿದ್ದು ಜನರು ಈ ಬಗ್ಗೆ ಖುಷಿ ಪಡುವಂತಾಗಿದೆ.

ಆದರೆ ಸುರಂಗ ಮಾರ್ಗದ ನಿರ್ಮಾಣದಿಂದ ಕೇವಲ 1 ಕಿಲೋ ಮೀಟರ್ ಸಂಚರಿಸಿದರೆ ಕಾರವಾರ ನಗರ ಪ್ರವೇಶ ಮಾಡುವಂತಾಗಿದ್ದು ಎರಡು ಮಾರ್ಗದ ಸುರಂಗ ಮಾರ್ಗದಲ್ಲಿ ವಾಹನಗಳನ್ನ ಒಡಾಡಲು ಅವಕಾಶ ಮಾಡಿಕೊಟ್ಟಿದ್ದು ಜನರು ಈ ಬಗ್ಗೆ ಖುಷಿ ಪಡುವಂತಾಗಿದೆ.

6 / 9
ಇನ್ನು ರಾಜ್ಯದ ಕರಾವಳಿ ಭಾಗದಲ್ಲಿ ಇದೇ ಮೊದಲ ಬಾರಿಗೆ ಸುರಂಗ ಮಾರ್ಗವನ್ನ ಹೆದ್ದಾರಿಯಲ್ಲಿ ನಿರ್ಮಿಸಲಾಗಿದೆ. ಕಾರವಾರದಲ್ಲಿ ನಿರ್ಮಾಣವಾಗಿರುವ ಸುರಂಗ ಮಾರ್ಗದ ವಿಶೇಷತೆ ಮೂಲಕ ಪ್ರವಾಸಿಗರನ್ನ ಸಹ ಆಕರ್ಷಿಸುವಂತೆ ಮಾಡಿದೆ.

ಇನ್ನು ರಾಜ್ಯದ ಕರಾವಳಿ ಭಾಗದಲ್ಲಿ ಇದೇ ಮೊದಲ ಬಾರಿಗೆ ಸುರಂಗ ಮಾರ್ಗವನ್ನ ಹೆದ್ದಾರಿಯಲ್ಲಿ ನಿರ್ಮಿಸಲಾಗಿದೆ. ಕಾರವಾರದಲ್ಲಿ ನಿರ್ಮಾಣವಾಗಿರುವ ಸುರಂಗ ಮಾರ್ಗದ ವಿಶೇಷತೆ ಮೂಲಕ ಪ್ರವಾಸಿಗರನ್ನ ಸಹ ಆಕರ್ಷಿಸುವಂತೆ ಮಾಡಿದೆ.

7 / 9
ಸುರಂಗ ಮಾರ್ಗದ ಮೂಲಕ ವಾಹನದಲ್ಲಿ ಜನರು ಬಂದರೆ ಫ್ಲೈ ಓವರ್ ಸಿಗುತ್ತದೆ. ಫ್ಲೈ ಓವರ್ ನಲ್ಲಿ ರವೀಂದ್ರ ನಾಥ್ ಠಾಗೋರ್ ಕಡಲ ತೀರವನ್ನ ನೋಡಿಕೊಂಡು ಹೋಗುವ ಅವಕಾಶ ಸಿಕ್ಕಿದ್ದು ಇದೊಂದು ರೀತಿ ಪ್ರವಾಸಿಗರನ್ನ ಹೆಚ್ಚಾಗಿ ಆಕರ್ಷಿಸುವಂತಾಗಿದೆ ಎನ್ನುತ್ತಾರೆ ಸ್ಥಳೀಯರು.

ಸುರಂಗ ಮಾರ್ಗದ ಮೂಲಕ ವಾಹನದಲ್ಲಿ ಜನರು ಬಂದರೆ ಫ್ಲೈ ಓವರ್ ಸಿಗುತ್ತದೆ. ಫ್ಲೈ ಓವರ್ ನಲ್ಲಿ ರವೀಂದ್ರ ನಾಥ್ ಠಾಗೋರ್ ಕಡಲ ತೀರವನ್ನ ನೋಡಿಕೊಂಡು ಹೋಗುವ ಅವಕಾಶ ಸಿಕ್ಕಿದ್ದು ಇದೊಂದು ರೀತಿ ಪ್ರವಾಸಿಗರನ್ನ ಹೆಚ್ಚಾಗಿ ಆಕರ್ಷಿಸುವಂತಾಗಿದೆ ಎನ್ನುತ್ತಾರೆ ಸ್ಥಳೀಯರು.

8 / 9
ಕಳೆದ ಐದಾರು ತಿಂಗಳ ಹಿಂದೆಯೇ ಸಂಸದ ಅನಂತ್ ಕುಮಾರ್ ಹೆಗಡೆ ಒಂದು ಸುರಂಗ ಮಾರ್ಗವನ್ನ ಉದ್ಘಾಟಿಸಿದ್ದರು. ಒಂದೇ ಮಾರ್ಗದ ಮೂಲಕ ವಾಹನಗಳು ಒಡಾಡುತ್ತಿದ್ದು ಅಪಘಾತಕ್ಕೆ ಆಹ್ವಾನವನ್ನ ಮಾಡುವಂತಾಗಿತ್ತು.  ಈ ಹಿನ್ನೆಲೆಯಲ್ಲಿ ತ್ವರಿತ ಗತಿಯಲ್ಲಿ ಕೆಲಸ ಮಾಡುವ ಮೂಲಕ ಎರಡು ಸುರಂಗ ಮಾರ್ಗದಲ್ಲಿ ಓಡಾಡಲು ಸದ್ಯ ಅವಕಾಶ ಮಾಡಿಕೊಟ್ಟಿದ್ದು ಕಾರವಾರಕ್ಕೆ ಆಗಮಿಸುವ ಪ್ರವಾಸಿಗರು ಜನರು ಇನ್ಮುಂದೆ ಸುರಂಗ ಮಾರ್ಗದಲ್ಲಿ ಸಂಚರಿಸುವ ಹೊಸ ಅನುಭವ ಪಡೆಯುವ ಮೂಲಕ ಎಂಜಾಯ್ ಮಾಡುವಂತಾಗಲಿ.

ಕಳೆದ ಐದಾರು ತಿಂಗಳ ಹಿಂದೆಯೇ ಸಂಸದ ಅನಂತ್ ಕುಮಾರ್ ಹೆಗಡೆ ಒಂದು ಸುರಂಗ ಮಾರ್ಗವನ್ನ ಉದ್ಘಾಟಿಸಿದ್ದರು. ಒಂದೇ ಮಾರ್ಗದ ಮೂಲಕ ವಾಹನಗಳು ಒಡಾಡುತ್ತಿದ್ದು ಅಪಘಾತಕ್ಕೆ ಆಹ್ವಾನವನ್ನ ಮಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ತ್ವರಿತ ಗತಿಯಲ್ಲಿ ಕೆಲಸ ಮಾಡುವ ಮೂಲಕ ಎರಡು ಸುರಂಗ ಮಾರ್ಗದಲ್ಲಿ ಓಡಾಡಲು ಸದ್ಯ ಅವಕಾಶ ಮಾಡಿಕೊಟ್ಟಿದ್ದು ಕಾರವಾರಕ್ಕೆ ಆಗಮಿಸುವ ಪ್ರವಾಸಿಗರು ಜನರು ಇನ್ಮುಂದೆ ಸುರಂಗ ಮಾರ್ಗದಲ್ಲಿ ಸಂಚರಿಸುವ ಹೊಸ ಅನುಭವ ಪಡೆಯುವ ಮೂಲಕ ಎಂಜಾಯ್ ಮಾಡುವಂತಾಗಲಿ.

9 / 9
Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್