AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕಾಂಗ್ರೆಸ್ ನಾಯಕರ ಪ್ರತಿಷ್ಠೆಗೆ ಖಾಲಿ ಉಳಿದ ಅಪರ ಜಿಲ್ಲಾಧಿಕಾರಿ ಕುರ್ಚಿ

ಕಾಂಗ್ರೆಸ್ ನಾಯಕರಾದ ಮಾಂಕಾಳು ವೈದ್ಯ ಹಾಗೂ ಆರ್​​ವಿ ದೇಶಪಾಂಡೆ ಪ್ರತಿಷ್ಠೆಯ ಕದನದಿಂದಾಗಿ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಕುರ್ಚಿ ಖಾಲಿಯೇ ಉಳಿಯುವಂತಾಗಿದೆ. ತಮ್ಮ ಗಮನಕ್ಕೆ ತಾರದೆ ವರ್ಗಾವಣೆ ಮಾಡಿದ್ದಾರೆ ಎಂಬ ಅಸಮಾಧಾನದಿಂದ ಅಪರ ಜಿಲ್ಲಾಧಿಕಾರಿಗೆ ಅಧಿಕಾರ ಸ್ವೀಕರಿಸಲು ಉಸ್ತುವಾರಿ ಸಚಿವರು ಅನುಮತಿ ಕೊಟ್ಟಿಲ್ಲ.

ಕಾರವಾರ: ಕಾಂಗ್ರೆಸ್ ನಾಯಕರ ಪ್ರತಿಷ್ಠೆಗೆ ಖಾಲಿ ಉಳಿದ ಅಪರ ಜಿಲ್ಲಾಧಿಕಾರಿ ಕುರ್ಚಿ
ಮಾಂಕಾಳು ವೈದ್ಯ ಹಾಗೂ ಆರ್​​ವಿ ದೇಶಪಾಂಡೆ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Oct 16, 2024 | 9:01 AM

Share

ಕಾರವಾರ, ಅಕ್ಟೋಬರ್ 16: ಕಾಂಗ್ರೆಸ್ ನಾಯಕರ ಪ್ರತಿಷ್ಠೆಯ ಕಾರಣಕ್ಕೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಕುರ್ಚಿ ಖಾಲಿಯೇ ಉಳಿಯುವಂತಾಗಿದೆ. ಸರ್ಕಾರದಿಂದ ಆದೇಶ ಪ್ರಕಟವಾಗಿ 15 ದಿನಗಳು ಕಳೆದರೂ ಅಪರ ಡಿಸಿ ಕುರ್ಚಿ ಖಾಲಿಯಾಗಿಯೇ ಇದೆ. ಸಚಿವ ಮಾಂಕಾಳು ವೈದ್ಯ ಅವರ ಹಸ್ತಕ್ಷೇಪವೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದೆ.

ಕೆಎಎಸ್ ಅಧಿಕಾರಿಗೆ ಹಾಜರಾಗಲು ಸಚಿವ ಮಂಕಾಳು ವೈದ್ಯ ಬಿಡುತ್ತಿಲ್ಲ. ದೇಶಪಾಂಡೆ ಇಚ್ಛೆಯಂತೆ ಅಪರ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದಕ್ಕೆ ಮಂಕಾಳು ವೈದ್ಯ ಗರಂ ಆಗಿದ್ದಾರೆ. ತಮ್ಮ ಗಮನಕ್ಕೆ ಬಾರದೆ ಡಿಸಿ & ಅಪರ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದಕ್ಕೆ ಅವರು ಸಿಟ್ಟು ಮಾಡಿಕೊಂಡಿದ್ದು, ಕರ್ತವ್ಯಕ್ಕೆ ಹಾಜರಾಗಲು ಅಧಿಕಾರಿಗೆ ಅನುವು ಮಾಡಿಕೊಡುತ್ತಿಲ್ಲ ಎನ್ನಲಾಗಿದೆ.

2 ತಿಂಗಳ ಹಿಂದೆ ಅಂದಿನ ಡಿಸಿ ಗಂಗೂಬಾಯಿ ವರ್ಗಾವಣೆ ಮಾಡಲಾಗಿತ್ತು. ಕಳೆದ 15 ದಿನಗಳ ಹಿಂದೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ವರ್ಗಾವಣೆಯಾಗಿತ್ತು. ಪ್ರಕಾಶ್ ರಜಪೂತ್​ರನ್ನು ಬಾಗಲಕೊಟೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಪ್ರಕಾಶ್ ರಜಪೂತ್ ಸ್ಥಾನಕ್ಕೆ ಕೆಎಎಸ್​ ಅಧಿಕಾರಿ ಸಾಜಿದ್ ಮುಲ್ಲಾ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ಹಣ ಕೊರತೆ? ಮುರ್ಡೇಶ್ವರ, ಗೋಕರ್ಣದ ಲೈಫ್ ಗಾರ್ಡ್ಸ್​ಗಳಿಗೆ ಕೊಟ್ಟಿಲ್ಲ ಮೂಲ ಸಲಕರಣೆ

ಅಧಿಕಾರ ಸ್ವೀಕರಿಸುವ ಬಗ್ಗೆ ಸಚಿವರ ಭೇಟಿಗೆ ಹೋಗಿದ್ದ ಸಾಜಿದ್ ಮುಲ್ಲಾಗೆ ಕೆಲಸಕ್ಕೆ ಹಾಜರಾಗದಂತೆ ಮಂಕಾಳು ವೈದ್ಯ ಸೂಚಿಸಿದ್ದಾರೆ. ಮಂಕಾಳು ಮಾತಿನಿಂದ ಕಂಗೆಟ್ಟು ಅಧಿಕಾರ ಸ್ವೀಕರಿಸದ ಸಾಜಿದ್​ ಮುಲ್ಲಾ, ಸದ್ಯ ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದಾರೆ. ಆರ್​​ವಿ ದೇಶಪಾಂಡೆ, ಮಂಕಾಳು ಕಚ್ಚಾಟದಿಂದ ಅಧಿಕಾರಿಯ ಪರಿಸ್ಥಿತಿ ಅತಂತ್ರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"