AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ: ಅಘನಾಶಿನಿ ನದಿಗೆ ನಿರ್ಮಿಸ್ತಿದ್ದ ಸೇತುವೆಯ ಸ್ಲ್ಯಾಬ್ ಕುಸಿತ; ಕೆಳಗಿದ್ದ ಟ್ರಕ್ ಜಖಂ

ಕುಮಟಾ(Kumta) ತಾಲ್ಲೂಕಿನ ತಾರೀಬಾಗಿಲು ಹೆಗಡೆ ಸಂಪರ್ಕಿಸುವ ನಿರ್ಮಾಣ ಹಂತದ ಸೇತುವೆಯ ಸ್ಲ್ಯಾಬ್ ಕುಸಿದಿದ್ದು, ಸೇತುವೆ(Bridge) ಕೆಳಗಿದ್ದ ಟ್ರಕ್ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೇತುವೆಯ ಕಳಪೆ ಕಾಮಗಾರಿ ಕಂಡು, ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಟಾ: ಅಘನಾಶಿನಿ ನದಿಗೆ ನಿರ್ಮಿಸ್ತಿದ್ದ ಸೇತುವೆಯ ಸ್ಲ್ಯಾಬ್ ಕುಸಿತ; ಕೆಳಗಿದ್ದ ಟ್ರಕ್ ಜಖಂ
ಅಘನಾಶಿನಿ ನದಿಗೆ ನಿರ್ಮಿಸ್ತಿದ್ದ ಸೇತುವೆಯ ಸ್ಲ್ಯಾಬ್ ಕುಸಿತ
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 27, 2024 | 7:19 PM

Share

ಉತ್ತರ ಕನ್ನಡ, ಮಾ.27: ಜಿಲ್ಲೆಯ ಕುಮಟಾ(Kumta) ತಾಲ್ಲೂಕಿನ ತಾರೀಬಾಗಿಲು ಮತ್ತು ಹೆಗಡೆ ಸಂಪರ್ಕಿಸುವ ನಿರ್ಮಾಣ ಹಂತದ ಸೇತುವೆಯ ಸ್ಲ್ಯಾಬ್ ಕುಸಿದಿದ್ದು, ಸೇತುವೆ(Bridge) ಕೆಳಗಿದ್ದ ಟ್ರಕ್ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿತ್ತು. ಈ ವೇಳೆ ಪಿಲ್ಲರ್‌ಗಳ ನಡುವೆ ಸೇತುವೆಗೆ ಹಾಕಲಾಗಿದ್ದ ಸ್ಲ್ಯಾಬ್‌ಗಳು ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆಯೇ ಕುಸಿದುಬಿದ್ದಿದೆ. ಸೇತುವೆಯ ಕಳಪೆ ಕಾಮಗಾರಿ ಕಂಡು, ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ನಿರ್ಮಾಣ ಹಂತದ ಸೇತುವೆ ಕುಸಿತದಿಂದ ಯಾವುದೇ ಪ್ರಾಣಹಾನಿ ಆಗಿಲ್ಲ ಎಂಬುದನ್ನು ಕೇಳಿ ಗುತ್ತಿಗೆದಾರ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಗ್ರಾಮಸ್ಥರು ‘ನೀವು ಕಳಪೆ ಕಾಮಗಾರಿ ಮಾಡಿ ಸೇತುವೆ ನಿರ್ಮಿಸಿ ಹೋದರೆ, ನಮ್ಮ ಗ್ರಾಮದ ಜನರು ಜೀವ ತೆರಬೇಕಿತ್ತು. ಪುಣ್ಯಕ್ಕೆ ನಿಮ್ಮ ಕಳಪೆ ಕೆಲಸದಿಂದ ನಿರ್ಮಾಣ ಹಂತದಲ್ಲಿರುವಾಗಲೇ ಸೇತುವೆ ಕುಸಿತವಾಗಿದೆ. ನಿಮ್ಮ ವಿರುದ್ಧ ದೂರು ದಾಖಲಿಸುತ್ತೇವೆ. ಜೊತೆಗೆ, ಗುಣಮಟ್ಟ ಪರಿಶೀಲನೆ ಮಾಡುವುದಕ್ಕೆ ದೂರು ನೀಡುತ್ತೇವೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:Baltimore Bridge Collapse: ಬಾಲ್ಟಿಮೋರ್​ನ ಅತಿ ಉದ್ದದ ಸೇತುವೆ ಕುಸಿತ

ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದು ಕಳ್ಳತನ ಮಾಡಿದ ಖದೀಮರು

ತುಮಕೂರು: ‌ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದು ಮನೆಯ ಒಳಗಡೆ ಬ್ಯಾಗ್​ನಲ್ಲಿದ್ದ ಮೂರು ಲಕ್ಷ ಹಣವನ್ನ ಕಳ್ಳತನ ಮಾಡಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಊರ್ಕಿಹಳ್ಳಿ ಬಳಿ ನಡೆದಿದೆ. ಕೈಯಲ್ಲಿ ಗನ್ ಹಿಡಿದು ಕಳ್ಳತನಕ್ಕೆ ಬಂದಿದ್ದ ಕಳ್ಳರು, ಕೂಗಾಡಿದ್ರೆ ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಗನ್ ಮೂರು ಬಾರಿ ಪೈರಿಂಗ್ ಮಾಡಿದ್ದಾರೆ. ಈ ವೇಳೆ ಮನೆಯ ಮಾಲೀಕನ ಬಲಗಾಲಿಗೆ ಗಾಯವಾಗಿದೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 pm, Wed, 27 March 24

VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ