AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರು ಮೂಲದ ಐವರು ಪ್ರವಾಸಿಗರ ರಕ್ಷಣೆ

ಗೋಕರ್ಣದ ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ ಐವರು ಪ್ರವಾಸಿಗರು ಸಮುದ್ರದಲ್ಲಿ ಈಜಾಡಲು ಹೋದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಕಂಡು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣ ಮಾಡಿದ್ದಾರೆ.

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರು ಮೂಲದ ಐವರು ಪ್ರವಾಸಿಗರ ರಕ್ಷಣೆ
ವಿನಾಯಕ ಬಡಿಗೇರ್​
| Edited By: |

Updated on: Sep 18, 2023 | 11:03 PM

Share

ಗೋಕರ್ಣ(ಉತ್ತರ ಕನ್ನಡ), ಸೆಪ್ಟೆಂಬರ್ 18): ಗೋಕರ್ಣದ (gokarna) ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು(tourist )ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ (Bengaluru) ಋತುರಾಜ್, ಗುಪ್ತಾ ಪ್ರಶಾಂತ್ ಚಂದ್ರಶೇಖರ್, ಆರುಷಿ ಬನ್ಸಾಲ್, ರೀತು ಎಂಬುವರನ್ನು ರಕ್ಷಿಸಲಾಗಿದೆ. ಸಮುದ್ರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗುತ್ತಿದ್ದರು. ಇದನ್ನು ನೋಡಿದ ಲೈಫ್‌ಗಾರ್ಡ್ ಸಿಬ್ಬಂದಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣ ಮಾಡಿದ್ದು, ಅಸ್ವಸ್ಥಗೊಂಡಿದ್ದ ಪ್ರವಾಸಿಗರಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ಮಾಹಿತ ಪಡೆದುಕೊಂಡರು.

ಕೆರೆಯಲ್ಲಿ ಕಾಲುಜಾರಿ ಬಿದ್ದು ರೈತ ಸಾವು

ಶಿವಮೊಗ್ಗ: ಎಮ್ಮೆಯನ್ನು ಹುಡುಕಿಕೊಂಡು ತೆರಳಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ರೈತ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೇಡಿಸರ ಗ್ರಾಮದಲ್ಲಿ ನಡೆದಿದೆ. ಸತೀಶ್ ಗೌಡ(51) ಮೃತ ದುರ್ವೈವಿ. ಎಮ್ಮೆಯನ್ನು ಹುಡುಕಿಕೊಂಡು ಕರೆ ದಂಡೆ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಪರಿಣಾಮ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್