AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರು ಮೂಲದ ಐವರು ಪ್ರವಾಸಿಗರ ರಕ್ಷಣೆ

ಗೋಕರ್ಣದ ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ ಐವರು ಪ್ರವಾಸಿಗರು ಸಮುದ್ರದಲ್ಲಿ ಈಜಾಡಲು ಹೋದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಕಂಡು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣ ಮಾಡಿದ್ದಾರೆ.

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರು ಮೂಲದ ಐವರು ಪ್ರವಾಸಿಗರ ರಕ್ಷಣೆ
ವಿನಾಯಕ ಬಡಿಗೇರ್​
| Edited By: |

Updated on: Sep 18, 2023 | 11:03 PM

Share

ಗೋಕರ್ಣ(ಉತ್ತರ ಕನ್ನಡ), ಸೆಪ್ಟೆಂಬರ್ 18): ಗೋಕರ್ಣದ (gokarna) ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು(tourist )ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ (Bengaluru) ಋತುರಾಜ್, ಗುಪ್ತಾ ಪ್ರಶಾಂತ್ ಚಂದ್ರಶೇಖರ್, ಆರುಷಿ ಬನ್ಸಾಲ್, ರೀತು ಎಂಬುವರನ್ನು ರಕ್ಷಿಸಲಾಗಿದೆ. ಸಮುದ್ರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗುತ್ತಿದ್ದರು. ಇದನ್ನು ನೋಡಿದ ಲೈಫ್‌ಗಾರ್ಡ್ ಸಿಬ್ಬಂದಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣ ಮಾಡಿದ್ದು, ಅಸ್ವಸ್ಥಗೊಂಡಿದ್ದ ಪ್ರವಾಸಿಗರಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ಮಾಹಿತ ಪಡೆದುಕೊಂಡರು.

ಕೆರೆಯಲ್ಲಿ ಕಾಲುಜಾರಿ ಬಿದ್ದು ರೈತ ಸಾವು

ಶಿವಮೊಗ್ಗ: ಎಮ್ಮೆಯನ್ನು ಹುಡುಕಿಕೊಂಡು ತೆರಳಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ರೈತ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೇಡಿಸರ ಗ್ರಾಮದಲ್ಲಿ ನಡೆದಿದೆ. ಸತೀಶ್ ಗೌಡ(51) ಮೃತ ದುರ್ವೈವಿ. ಎಮ್ಮೆಯನ್ನು ಹುಡುಕಿಕೊಂಡು ಕರೆ ದಂಡೆ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಪರಿಣಾಮ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ