AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ದೇವತೆಗಳನ್ನು ನಿಂದಿಸಿದ್ದ ವ್ಯಕ್ತಿಯ ವಿಡಿಯೋ ರೆಕಾರ್ಡ್ ಮಾಡಿದ್ದ ಮಾರುತಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ಹಿಂದೂ ದೇವತೆಗಳನ್ನು ನಿಂದಿಸುತ್ತಿರುವುದನ್ನು ಮಾರುತಿ ನಾಯ್ಕ್ ಎಂಬವರು ವಿಡಿಯೋ ಮಾಡಿದ್ದರು. ಆದರೆ, ಇವರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಆತ್ಮಹತ್ಯೆಗೆ ಪೊಲೀಸರು ಹಾಗೂ ಎಲಿಷಾ ಕುಟುಂಬಸ್ಥರು ಕಾರಣವೆಂದು ಬರೆದಿದ್ದಾರೆ.

ಹಿಂದೂ ದೇವತೆಗಳನ್ನು ನಿಂದಿಸಿದ್ದ ವ್ಯಕ್ತಿಯ ವಿಡಿಯೋ ರೆಕಾರ್ಡ್ ಮಾಡಿದ್ದ ಮಾರುತಿ ಆತ್ಮಹತ್ಯೆ
ಹಿಂದೂ ದೇವತೆಗಳನ್ನು ನಿಂದಿಸಿದ್ದ ವ್ಯಕ್ತಿಯ ವಿಡಿಯೋ ರೆಕಾರ್ಡ್ ಮಾಡಿದ್ದ ಮಾರುತಿ ಆತ್ಮಹತ್ಯೆ
ವಿನಾಯಕ ಬಡಿಗೇರ್​
| Updated By: Rakesh Nayak Manchi|

Updated on: Oct 21, 2023 | 5:04 PM

Share

ಕಾರವಾರ, ಅ.21: ವ್ಯಕ್ತಿಯೊಬ್ಬ ಹಿಂದೂ ದೇವತೆಗಳನ್ನು ನಿಂದಿಸುತ್ತಿರುವುದನ್ನು ವಿಡಿಯೋ ಮಾಡಿದ್ದ ಮಾರುತಿ ನಾಯ್ಕ (35) ಎಂಬವರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದ ಶಿರವಾಡದಲ್ಲಿ ನಡೆದಿದೆ.

ಆತ್ಮಹತ್ಯೆಗೂ ಮುನ್ನ ತನ್ನ ಪುತ್ರನ ಚಡ್ಡಿಯ ಕಿಸೆಯಲ್ಲಿ ಸುಸೈಡ್ ನೋಟ್ ಇಟ್ಟು ಪತ್ನಿಗೆ ನೀಡುವಂತೆ ಮಾರುತಿ ಹೇಳಿದ್ದರು. ಡೆತ್ ನೋಟ್‌ನಲ್ಲಿ ನನ್ನ ಆತ್ಮಹತ್ಯೆಗೆ ಪೊಲೀಸರು ಹಾಗೂ ಎಲಿಷಾ ಕುಟುಂಬಸ್ಥರು ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ; ಕಾರಣವೇನು ಗೊತ್ತಾ?

ಡೆತ್ ನೋಟ್‌ನಲ್ಲಿ ಪೊಲೀಸ್ ಸಿಬ್ಬಂದಿ ದೇವರಾಜ, ಎಲಿಷಾ ಕುಟುಂಬಸ್ಥ ಬಸವರಾಜ, ಸುರೇಶ್, ನಾಗಮ್ಮ ಹೆಸರು ಬರೆದಿದ್ದಾರೆ. ಇತ್ತ ಪತಿಯನ್ನು ಕಳೆದುಕೊಂಡ ಮಾರುತಿ ಪತ್ನಿ ರಾಧಾ, ಕಣ್ಣೀರು ಹಾಕುತ್ತಿದ್ದು, ಪತಿಯ ಸಾವಿಗೆ ನ್ಯಾಯ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಪ್ರಕರಣ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ