AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಸಿಯಲ್ಲಿ ತಲೆಯನ್ನೇ ಕಿತ್ತು ಹರಿದು ಹಾಕಿದ ಕರಡಿ; ವ್ಯಕ್ತಿ ಸ್ಥಳದಲ್ಲೇ ಸಾವು

ಓಂಕಾರ್ ಕಾಡಿಗೆ ತೆರಳಿದ್ದ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿದೆ. ದಾಳಿ ವೇಳೆ ತಲೆ ಭಾಗವನ್ನೆ ಕಿತ್ತು ಹರಿದು ಹಾಕಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಿರಸಿಯಲ್ಲಿ ತಲೆಯನ್ನೇ ಕಿತ್ತು ಹರಿದು ಹಾಕಿದ ಕರಡಿ; ವ್ಯಕ್ತಿ ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರImage Credit source: The Independent
TV9 Web
| Edited By: |

Updated on:Aug 10, 2022 | 5:51 PM

Share

ಕಾರವಾರ: ಕರಡಿ ದಾಳಿಗೆ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವನಹಳ್ಳಿಯಲ್ಲಿ ನಡೆದಿದೆ. ಓಂಕಾರ ಜೈನ್(52) ಕರಡಿ ದಾಳಿಗೆ ಮೃತಪಟ್ಟಿರುವ ವ್ಯಕ್ತಿ. ಓಂಕಾರ್ ಕಾಡಿಗೆ ತೆರಳಿದ್ದ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿದೆ. ದಾಳಿ ವೇಳೆ ತಲೆ ಭಾಗವನ್ನೆ ಕಿತ್ತು ಹರಿದು ಹಾಕಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೆರೆಯಲ್ಲಿ ಮೊಳಸೆ ಪ್ರತ್ಯಕ್ಷ ಗಾಬರಿಗೊಂಡ ಜನ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ರಾಯನಪಾಳ್ಯ ಗ್ರಾಮದ ಕೆರೆಯಲ್ಲಿ ಮೊಳಸೆ ಪ್ರತ್ಯಕ್ಷವಾಗಿದ್ದು ಮೊಸಳೆಯನ್ನು ನೋಡಿ ಜನ ಗಾಬರಿಗೊಂಡ ಘಟನೆ ನಡೆದಿದೆ. ಗ್ರಾಮಸ್ಥರು ಕೆರೆಯಲ್ಲಿ‌ ನೀರು ತರಲು ಹೋದಾಗ ಮೊಸಳೆ ಪ್ರತ್ಯಕ್ಷವಾಗಿದೆ. ಹೀಗಾಗಿ ಜನ ಕೆರೆಗೆ ನೀರು ತರಲು ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಹಾಗೂ ಆದಷ್ಟು ಬೇಗ ಮೊಸಳೆಯನ್ನ ಕೆರೆಯಿಂದ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಎಕ್ಸಿಲ್ ಕಟ್ ಆಗಿ ಕೆರೆಗೆ ಬಿದ್ದ ಟ್ರ್ಯಾಕ್ಟರ್

ಧಾರವಾಡ: ಎಕ್ಸಿಲ್ ಕಟ್ ಆಗಿ ಟ್ರ್ಯಾಕ್ಟರ್ ಕೆರೆಗೆ ಬಿದ್ದ ಘಟನೆ ಧಾರವಾಡ ಹೊರವಲಯದ ಕೆಲಗೇರಿ ಕೆರೆಯಲ್ಲಿ ನಡೆದಿದೆ. ಕೆಳಗೆ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ಹೊರ ತೆಗೆದು ಪ್ರಾಣ ಉಳಿಸಿದ್ದಾರೆ. ಟ್ರ್ಯಾಕ್ಟರ್ ನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು. ನಾಲ್ವರ ಪೈಕಿ ಟ್ರ್ಯಾಕ್ಟರ್ ಕೆಳಗೆ ಸಿಲುಕಿದ್ದ ಚಾಲಕನ್ನು ಸ್ಥಳೀಯರು ರಕ್ಷಿಸಿದ್ದು ಚಾಲಕನ ಸ್ಥೀತಿ ಗಂಭೀರವಾಗಿದೆ. ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 5:11 pm, Wed, 10 August 22

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?