AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಮುನ್ನಾದಿನ ಈ ಯುವಕನ ಜೀವವೇ ಹೋಯ್ತು; ಒಂದುವಾರದಿಂದಲೂ ಇತ್ತು ಅನಾರೋಗ್ಯ

ನಿನ್ನೆ ಹುಬ್ಬಳ್ಳಿಯಲ್ಲೊಬ್ಬ ಯುವಕ ಬೆಳಗ್ಗೆ ಮದುವೆಯಾಗಿ ರಾತ್ರಿಯೇ ಸಾವನ್ನಪ್ಪಿದ್ದ. ಇವರ ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗಿತ್ತು.

ಮದುವೆಯ ಮುನ್ನಾದಿನ ಈ ಯುವಕನ ಜೀವವೇ ಹೋಯ್ತು; ಒಂದುವಾರದಿಂದಲೂ ಇತ್ತು ಅನಾರೋಗ್ಯ
ಮೃತ ಯುವಕ
Lakshmi Hegde
|

Updated on: May 03, 2021 | 10:17 PM

Share

ಕಾರವಾರ: ನಾಳೆ ಮದುವೆಯಾಗಬೇಕಿದ್ದ ಯುವಕ ಇಂದು ಮೃತಪಟ್ಟಿದ್ದಾನೆ. ಈತನ ಸಾವಿಗೆ ಕೊರೊನಾ ಸೋಂಕು ಕಾರಣ ಎಂದು ಹೇಳಲಾಗಿದೆ. ಕಾರವಾರದ ನಂದಗದ್ದಾ ನಿವಾಸಿ ರೋಷನ್ ಪಡುವಳಕರ(32) ಮೃತ ಯುವಕ. ಪುಣೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಷನ್​ ಮದುವೆಗಾಗಿ ಕಾರವಾರಕ್ಕೆ ಬಂದಿದ್ದ. ಒಂದು ವಾರದಿಂದಲೂ ಅನಾರೋಗ್ಯವಿತ್ತು. ಈತನ ವಿವಾಹ ನಾಳೆ ಕಾರವಾರದಲ್ಲಿ ನಡೆಯುವುದಿತ್ತು.

ಇತ್ತೀಚೆಗೆ ಇಂಥ ದುರ್ಘಟನೆಗಳು ಪದೇಪದೆ ವರದಿಯಾಗುತ್ತಿವೆ. ನಿನ್ನೆ ಹುಬ್ಬಳ್ಳಿಯಲ್ಲೊಬ್ಬ ಯುವಕ ಬೆಳಗ್ಗೆ ಮದುವೆಯಾಗಿ ರಾತ್ರಿಯೇ ಸಾವನ್ನಪ್ಪಿದ್ದ. ಇವರ ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗಿತ್ತು. ಹಾಗೇ ಏಪ್ರಿಲ್​ 29ರಂದು ಚಿಕ್ಕಮಗಳೂರಿನಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಪ್ರಥ್ವಿರಾಜ್​ ಎಂಬುವರು ಕೊರೊನಾ ಸೋಂಕಿನಿಂದ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೂ ಸಹ ಚಿಕಿತ್ಸೆ ಫಲಿಸದೆ ಮದುವೆಯಾಗಬೇಕಾಗಿದ್ದ ದಿನವೇ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಜನ ಜೀವ ಕಳೆದುಕೊಳ್ಳದಿರುವುದು ಮುಖ್ಯ; ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಪರಾಕಿ

ಆಮ್ಲಜನಕ ಸರಿಯಾಗಿ ಪೂರೈಸಿ ಎಂದು ಆಕ್ಸಿಜನ್​ ಘಟಕಕ್ಕೇ ಹೋಗಿ ಮನವಿ ಮಾಡಿದ ಸಚಿವ ನಾರಾಯಣ ಗೌಡ; ಕಂಪನಿಯಿಂದ ಸ್ಪಂದನೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ