AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ
ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ನೇಮಕ
TV9 Web
| Updated By: ಸಾಧು ಶ್ರೀನಾಥ್​|

Updated on: Sep 12, 2022 | 6:03 PM

Share

ಕರಾವಳಿ ಕಾವಲು ಪಡೆಯ ( Indian Coast Guard -ICG) ಹೊಸ ಕಮಾಂಡರ್ ಆಗಿ ಕಾರವಾರ (Karwar) ಮೂಲದ ಮನೋಜ್ ವಸಂತ ಬಾಡ್ಕರ್ (Manoj Vasanth Badkar) ನೇಮಕವಾಗಿದ್ದಾರೆ. ಮುಂಬೈನಲ್ಲಿ ನಡೆದ ಸೆರೆಮೊನಿಯಲ್ ಪರೇಡ್‌ನಲ್ಲಿ ಕಮಾಂಡರ್ ಆಗಿ ಮನೋಜ್ ವಸಂತ ಅವರು ಅಧಿಕಾರ ಸ್ವೀಕಾರ (Commander of Coastal Force) ಮಾಡಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್​​ ಪಶ್ಚಿಮ ವಲಯದ ಕಮಾಂಡರ್ ಮನೋಜ್ ಆಗಿರುವ ಮನೋಜ್ ವಸಂತ ಬಾಡ್ಕರ್ ಅವರಿಗೆ ಇನ್ನು ಮಹಾರಾಷ್ಟ್ರ, ಗೋವಾ, ಕೇರಳ, ಲಕ್ಷದ್ವೀಪ, ಕರ್ನಾಟಕದ ಮುಖ್ಯಸ್ಥ ಎಂಬ ಜವಾಬ್ದಾರಿ ಹೆಗಲೇರಿದೆ. ಮನೋಜ್ ವಸಂತ ಬಾಡ್ಕರ್ 36 ವರ್ಷಗಳಿಂದ ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

2018 ರಲ್ಲಿ ಐಜಿ ಶ್ರೇಣಿಯ ಬಡ್ತಿ ಪಡೆಯುವ ಮೊದಲು ಮತ್ತು ದೆಹಲಿಯಲ್ಲಿ ಸಿಜಿಎಸ್‌ಬಿ ಅಧ್ಯಕ್ಷರಾಗಿದ್ದ ಮನೋಜ್ 2006 ರಿಂದ 2008 ರ ವರಗೆ ಕರ್ನಾಟಕ ಮತ್ತು ಗೋವಾ ರಾಜ್ಯಕ್ಕೆ ಕೋಸ್ಟ್ ಗಾರ್ಡ್ ಮುಖ್ಯಸ್ಥರಾಗಿದ್ದರು. ಮನೋಜ್ ಕಾರವಾರ ಸೇಂಟ್ ಜೋಸೆಫ್ ಪ್ರೌಢಶಾಲೆ ಮತ್ತು ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಹಳೆಯ ವಿದ್ಯಾರ್ಥಿ.

ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ