AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ
ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ನೇಮಕ
TV9 Web
| Edited By: ಸಾಧು ಶ್ರೀನಾಥ್​|

Updated on: Sep 12, 2022 | 6:03 PM

Share

ಕರಾವಳಿ ಕಾವಲು ಪಡೆಯ ( Indian Coast Guard -ICG) ಹೊಸ ಕಮಾಂಡರ್ ಆಗಿ ಕಾರವಾರ (Karwar) ಮೂಲದ ಮನೋಜ್ ವಸಂತ ಬಾಡ್ಕರ್ (Manoj Vasanth Badkar) ನೇಮಕವಾಗಿದ್ದಾರೆ. ಮುಂಬೈನಲ್ಲಿ ನಡೆದ ಸೆರೆಮೊನಿಯಲ್ ಪರೇಡ್‌ನಲ್ಲಿ ಕಮಾಂಡರ್ ಆಗಿ ಮನೋಜ್ ವಸಂತ ಅವರು ಅಧಿಕಾರ ಸ್ವೀಕಾರ (Commander of Coastal Force) ಮಾಡಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್​​ ಪಶ್ಚಿಮ ವಲಯದ ಕಮಾಂಡರ್ ಮನೋಜ್ ಆಗಿರುವ ಮನೋಜ್ ವಸಂತ ಬಾಡ್ಕರ್ ಅವರಿಗೆ ಇನ್ನು ಮಹಾರಾಷ್ಟ್ರ, ಗೋವಾ, ಕೇರಳ, ಲಕ್ಷದ್ವೀಪ, ಕರ್ನಾಟಕದ ಮುಖ್ಯಸ್ಥ ಎಂಬ ಜವಾಬ್ದಾರಿ ಹೆಗಲೇರಿದೆ. ಮನೋಜ್ ವಸಂತ ಬಾಡ್ಕರ್ 36 ವರ್ಷಗಳಿಂದ ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

2018 ರಲ್ಲಿ ಐಜಿ ಶ್ರೇಣಿಯ ಬಡ್ತಿ ಪಡೆಯುವ ಮೊದಲು ಮತ್ತು ದೆಹಲಿಯಲ್ಲಿ ಸಿಜಿಎಸ್‌ಬಿ ಅಧ್ಯಕ್ಷರಾಗಿದ್ದ ಮನೋಜ್ 2006 ರಿಂದ 2008 ರ ವರಗೆ ಕರ್ನಾಟಕ ಮತ್ತು ಗೋವಾ ರಾಜ್ಯಕ್ಕೆ ಕೋಸ್ಟ್ ಗಾರ್ಡ್ ಮುಖ್ಯಸ್ಥರಾಗಿದ್ದರು. ಮನೋಜ್ ಕಾರವಾರ ಸೇಂಟ್ ಜೋಸೆಫ್ ಪ್ರೌಢಶಾಲೆ ಮತ್ತು ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಹಳೆಯ ವಿದ್ಯಾರ್ಥಿ.

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!