AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ

ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅಧಿಕಾರಕ್ಕೆ
ಕರಾವಳಿ ಕಾವಲು ಪಡೆಯ ಹೊಸ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ನೇಮಕ
TV9 Web
| Edited By: |

Updated on: Sep 12, 2022 | 6:03 PM

Share

ಕರಾವಳಿ ಕಾವಲು ಪಡೆಯ ( Indian Coast Guard -ICG) ಹೊಸ ಕಮಾಂಡರ್ ಆಗಿ ಕಾರವಾರ (Karwar) ಮೂಲದ ಮನೋಜ್ ವಸಂತ ಬಾಡ್ಕರ್ (Manoj Vasanth Badkar) ನೇಮಕವಾಗಿದ್ದಾರೆ. ಮುಂಬೈನಲ್ಲಿ ನಡೆದ ಸೆರೆಮೊನಿಯಲ್ ಪರೇಡ್‌ನಲ್ಲಿ ಕಮಾಂಡರ್ ಆಗಿ ಮನೋಜ್ ವಸಂತ ಅವರು ಅಧಿಕಾರ ಸ್ವೀಕಾರ (Commander of Coastal Force) ಮಾಡಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್​​ ಪಶ್ಚಿಮ ವಲಯದ ಕಮಾಂಡರ್ ಮನೋಜ್ ಆಗಿರುವ ಮನೋಜ್ ವಸಂತ ಬಾಡ್ಕರ್ ಅವರಿಗೆ ಇನ್ನು ಮಹಾರಾಷ್ಟ್ರ, ಗೋವಾ, ಕೇರಳ, ಲಕ್ಷದ್ವೀಪ, ಕರ್ನಾಟಕದ ಮುಖ್ಯಸ್ಥ ಎಂಬ ಜವಾಬ್ದಾರಿ ಹೆಗಲೇರಿದೆ. ಮನೋಜ್ ವಸಂತ ಬಾಡ್ಕರ್ 36 ವರ್ಷಗಳಿಂದ ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

2018 ರಲ್ಲಿ ಐಜಿ ಶ್ರೇಣಿಯ ಬಡ್ತಿ ಪಡೆಯುವ ಮೊದಲು ಮತ್ತು ದೆಹಲಿಯಲ್ಲಿ ಸಿಜಿಎಸ್‌ಬಿ ಅಧ್ಯಕ್ಷರಾಗಿದ್ದ ಮನೋಜ್ 2006 ರಿಂದ 2008 ರ ವರಗೆ ಕರ್ನಾಟಕ ಮತ್ತು ಗೋವಾ ರಾಜ್ಯಕ್ಕೆ ಕೋಸ್ಟ್ ಗಾರ್ಡ್ ಮುಖ್ಯಸ್ಥರಾಗಿದ್ದರು. ಮನೋಜ್ ಕಾರವಾರ ಸೇಂಟ್ ಜೋಸೆಫ್ ಪ್ರೌಢಶಾಲೆ ಮತ್ತು ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಹಳೆಯ ವಿದ್ಯಾರ್ಥಿ.

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್