AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರ: ಪರವಾನಗಿ ಇಲ್ಲದೆ ಒಂಟೆಗಳ ಸಾಗಾಟ, 3 ಆರೋಪಿಗಳ ಬಂಧನ

ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಒಂಟೆಗಳ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ, ಅವರಿಂದ 6 ಒಂಟೆಗಳನ್ನು ರಕ್ಷಣೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಜೋಡಿಕೆರೆ ಚೆಕ್​ಪೋಸ್ಟ್​ನ ಸಂಕಲ್ಪ ಕ್ರಾಸ್ ಬಳಿ 6 ಒಂಟೆಗಳ ರಕ್ಷಣೆ ಮಾಡಲಾಗಿದೆ,

ಯಲ್ಲಾಪುರ: ಪರವಾನಗಿ ಇಲ್ಲದೆ ಒಂಟೆಗಳ ಸಾಗಾಟ, 3 ಆರೋಪಿಗಳ ಬಂಧನ
Camel
TV9 Web
| Edited By: |

Updated on:Jul 10, 2022 | 5:05 PM

Share

ಕಾರವಾರ: ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಒಂಟೆಗಳ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ, ಅವರಿಂದ 6 ಒಂಟೆಗಳನ್ನು ರಕ್ಷಣೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಜೋಡಿಕೆರೆ ಚೆಕ್​ಪೋಸ್ಟ್​ನ ಸಂಕಲ್ಪ ಕ್ರಾಸ್ ಬಳಿ 6 ಒಂಟೆಗಳ ರಕ್ಷಣೆ ಮಾಡಲಾಗಿದೆ,

ಬಂಧಿತರು ಕಾಂತೇಶ್, ಪ್ರಕಾಶ್, ಈಶ್ವರಪ್ಪ ಎಂದು ಗುರುತಿಸಲಾಗಿದೆ, ಇವರೆಲ್ಲರೂ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದವರು ಎನ್ನಲಾಗಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಅಂದಾಜು ಮೂರು ಲಕ್ಷ ಮೌಲ್ಯದ ಒಂಟೆ ಸಾಗಾಟ ಮಾಡುತಿದ್ದರು,

ಜಿಂಕೆ ಕೊಂಬು ಸಾಗಿಸುತ್ತಿದ್ದವರ ಬಂಧನ: ಜಿಂಕೆ‌ ಕೊಂಬು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳ ಬಂಧಿಸಲಾಗಿದೆ. ಮಾಸ್ತಿಕಟ್ಟಾ ಹೆದ್ದಾರಿ ಬಳಿ ಶೌಕತ್ ಸಾಬ್, ಪ್ರಸಾದ ದೇಸಾಯಿ,

ಸೂರಜ್ ಭಂಡಾರಿ, ಸಂದೀಪ್ ಭಂಡಾರಿಯನ್ನು ಪೊಲೀಸರು ಬಂಧಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಮಾಸ್ತಿಕಟ್ಟಾ ಗ್ರಾಮ ಕಾರನಲ್ಲಿ 2 ಜಿಂಕೆ ಕೊಂಬು ಸಾಗಿಸುತ್ತಿದ್ದಾಗ ದಾಳಿ ನಡೆಸಲಾಗಿದೆ.

ಜಿಂಕೆ‌ ಕೊಂಬು ಸಾಗಿಸುತ್ತಿದ್ದ ಶೌಕತ್ ಸಾಬ್, ಪ್ರಸಾದ ದೇಸಾಯಿ, ಸೂರಜ್ ಭಂಡಾರಿ, ಸಂದೀಪ್ ಭಂಡಾರಿ ಬಂಧಿಸಿದ ಪೊಲೀಸರು; ಕಾರನಲ್ಲಿ ಎರಡು ಜಿಂಕೆ ಕೊಂಬು ಸಾಗಿಸುತ್ತಿದ್ದಾಗ ದಾಳಿ ಮಾಡಿ ಆರೋಪಿಗಳ ಬಂಧಿಸಲಾಗಿದೆ.

ಕಾರಿನಲ್ಲಿ ಎರಡು ಜಿಂಕೆ ಕೊಂಬು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Published On - 5:05 pm, Sun, 10 July 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್