AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ಬಾಂಬ್ ಸ್ಫೋಟ: ಭಟ್ಕಳದ ಅಬ್ದುಲ್ ಕಬೀರ್​ ಖಾದೀರ್​ಗೆ ಎಟಿಎಸ್​ ನೋಟಿಸ್​

ಪುಣೆಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಭಟ್ಕಳ ನಿವಾಸಿ ಮನೆಗೆ ಮುಂಬೈ ಎಟಿಎಸ್‌ ತಂಡವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್‌ ಅಂಟಿಸಿ ಹೋಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಪುಣೆ ಬಾಂಬ್ ಸ್ಫೋಟ: ಭಟ್ಕಳದ ಅಬ್ದುಲ್ ಕಬೀರ್​ ಖಾದೀರ್​ಗೆ ಎಟಿಎಸ್​ ನೋಟಿಸ್​
ಎಟಿಎಸ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 22, 2024 | 7:52 AM

Share

ಬೆಂಗಳೂರು, ಜೂನ್​ 22: 2008ರ ಮಹಾರಾಷ್ಟ್ರದ (Maharashtra) ಪುಣೆ ಬಾಂಬ್ ಸ್ಫೋಟ (Pune Bomb Blast) ಪ್ರಕರಣದ ಆರೋಪಿ ಉಗ್ರ ಅಬ್ದುಲ್ ಕಬೀರ್​ ಖಾದೀರ್​ಗಾಗಿ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳ (ATS) ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳ್​​​ದಲ್ಲಿ (Bhatkala) ಜಾಲಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಹಶೀಲ್ದಾರ್​ ಕಚೇರಿ, ಪುರಸಭೆಗೆ ನೋಟಿಸ್​ ಅಂಟಿಸಿದೆ.

ಪುಣೆಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಭಟ್ಕಳ ನಿವಾಸಿ ಮನೆಗೆ ಮುಂಬೈ ಎಟಿಎಸ್‌ ತಂಡವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್‌ ಅಂಟಿಸಿ ಹೋಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಭಾರತದಲ್ಲಿ ಖಲಿಫೇಟ್, ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ 50 ಸ್ಲೀಪರ್ ಸೆಲ್: ಬಳ್ಳಾರಿ ಉಗ್ರರ ಬಗ್ಗೆ ಎನ್​ಐಎ ಸ್ಫೋಟಕ ಮಾಹಿತಿ

2008ರಲ್ಲಿ ಪುಣೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಕಬೀರ್‌ ಖಾದೀರ್‌ ಸುಲ್ತಾನ್ ಅಲಿಯಾಸ್ ಮೌಲಾನಾ ಸುಲ್ತಾನ್ ಕಳೆದ ಹಲವು ವರ್ಷಗಳಿಂದ ತಲೆಮರೆಸಿ ಕೊಂಡಿದ್ದು, ಈತ ಆಗಾಗ ಭಟ್ಕಳಕ್ಕೆ ಬಂದು ಹೋಗುತ್ತಿದ್ದ ವಿಚಾರ ಎಟಿಎಸ್​ಗೆ ತಿಳಿದೆ.

ಹೀಗಾಗಿ ಮುಂಬೈ ಎಟಿಎಸ್ ತಂಡ ಈತನಿಗಾಗಿ ಜೂ.10ರಂದು ಭಟ್ಕಳಕ್ಕೆ ಆಗಮಿಸಿ ಮನೆ, ಭಟ್ಕಳ ತಹಸೀಲ್ದಾ‌ರ್ ಕಚೇರಿ ಹಾಗೂ ಪುರಸಭೆಯ ನೋಟಿಸ್‌ ಬೋರ್ಡಿಗೆ ಜೂ.21ರಂದು ಪುಣೆ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಇರುವ ನೋಟಿಸ್ ಅಂಟಿಸಿ ತೆರಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್