AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಮೀಸಲಾತಿ ಕಡಿತ; ಶೇ 100% ರಷ್ಟು ಮೀಸಲಾತಿ ನೀಡಿ ಎಂದು ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

RFO ಮತ್ತು ACF ಹುದ್ದೆ ಅರಣ್ಯ ಶಾಸ್ತ್ರ ಪದವೀಧರರಿಗೆ ಸಿಗಬೇಕು, ಅದೇ ಕನಿಷ್ಠ ವಿದ್ಯಾರ್ಹತೆ ಆಗಿರಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಮೀಸಲಾತಿ ಕಡಿತವನ್ನು ವಾಪಾಸ್ ತೆಗೆದುಕೊಳ್ಳುವವರೆಗೂ ಪ್ರತಿಭಟನೆ ಬಿಡಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. 

ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಮೀಸಲಾತಿ ಕಡಿತ; ಶೇ 100% ರಷ್ಟು ಮೀಸಲಾತಿ ನೀಡಿ ಎಂದು ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳು.
TV9 Web
| Edited By: |

Updated on: Apr 08, 2022 | 3:58 PM

Share

ಕಾರವಾರ: ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಮೀಸಲಾತಿ ಕಡಿತಗೊಳಿಸಿದ್ದಕ್ಕೆ ಅರಣ್ಯ ಪದವೀಧರರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಎಸಿ ಕಚೇರಿ ಮುಂದೆ ಬಿ.ಎಸ್ಸಿ ವಿದ್ಯಾರ್ಥಿಗ (Students) ಳಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಶೇ.75ರಿಂದ ಶೇ.50ಕ್ಕೆ ಸರ್ಕಾರ ಮೀಸಲಾತಿಯನ್ನು ಕಡಿತಗೊಳಿಸಿದೆ. ಎಸಿ ಕಚೇರಿ ಮುಂದೆ ವಿದ್ಯಾರ್ಥಿಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದ್ದು, ಅರಣ್ಯಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆ ಮಾಡಲು ಆಗ್ರಹ ಮಾಡಲಾಗಿದೆ. ಸುಮಾರು 240 ವಿದ್ಯಾರ್ಥಿಗಳಿಂದ ಧರಣಿ ಮಾಡಲಾಗುತ್ತಿದ್ದು, ನಮಗೆ 100% ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ. RFO ಮತ್ತು ACF ಹುದ್ದೆ ನೇಮಕಾತಿಯಲ್ಲಿ ಅರಣ್ಯಶಾಸ್ತ್ರ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಬೇಕು. ರಾಜ್ಯ ಸರ್ಕಾರದ ಮೀಸಲಾತಿ ಕಡಿತದಿಂದ ಅರಣ್ಯ ಪದವೀಧರರ ಮರಣಶಾಸನ ಬರದಂತಾಗಿದೆ. ವಿದ್ಯಾರ್ಥಿಗಳು ನೇಣು ಹಾಕಿಕೊಂಡ ಪ್ರತಿಮೆ, ಮತ್ತು ಶವದ ಅಣಕು ಪ್ರತಿಮೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. RFO ಮತ್ತು ACF ಹುದ್ದೆ ಅರಣ್ಯ ಶಾಸ್ತ್ರ ಪದವೀಧರರಿಗೆ ಸಿಗಬೇಕು, ಅದೇ ಕನಿಷ್ಠ ವಿದ್ಯಾರ್ಹತೆ ಆಗಿರಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಮೀಸಲಾತಿ ಕಡಿತವನ್ನು ವಾಪಾಸ್ ತೆಗೆದುಕೊಳ್ಳುವವರೆಗೂ ಪ್ರತಿಭಟನೆ ಬಿಡಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

ತಿಂಗಳ ಕೊನೆಗೆ ಶ್ರೀಲಂಕಾದಲ್ಲಿ ಇಂಧನಕ್ಕಾಗಿ ಹಾಹಾಕಾರ ಸಾಧ್ಯತೆ: ಆರ್ಥಿಕ ಬಿಕ್ಕಟ್ಟಿನಿಂದ ನಲುಗಿರುವ ದೇಶದಲ್ಲಿ ಆತಂಕ

ಏಪ್ರಿಲ್ 10 ರಿಂದ ಎಲ್ಲಾ ವಯಸ್ಕರಿಗೆ ಕೊವಿಡ್ ಬೂಸ್ಟರ್ ಡೋಸ್‌: ಆರೋಗ್ಯ ಸಚಿವಾಲಯ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​