AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ: ದಾಂಡೇಲಿ ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರ ಮೇಲೆ ಹತ್ತಿದ ಕಾರು, ಓರ್ವ ಯುವತಿ ಸಾವು

ಬಸ್‌ ನಿಲ್ದಾಣದಿಂದ ವಾಪಾಸ್ ಬರುವಾಗ ರಸ್ತೆ ದಾಟಿ ಡಿವೈಡರ್ ಮೇಲೆ ಆ ನಾಲ್ವರೂ ಒಟ್ಟುಗೂಡಿ ನಿಂತಿದ್ದರು. ಏಕಾಏಕಿ ಬಂದ ಕಾರು ಆ ನಾಲ್ವರ ಮೇಲೆ ಹತ್ತಿ, ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮುಂದೆ ಬರುತ್ತಿದ್ದ ಬಸ್‌‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಯುವತಿ ಮೃತಪಟ್ಟಿದ್ದಾಳೆ.

ಭೀಕರ: ದಾಂಡೇಲಿ ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರ ಮೇಲೆ ಹತ್ತಿದ ಕಾರು, ಓರ್ವ ಯುವತಿ ಸಾವು
ಭೀಕರ: ದಾಂಡೇಲಿ ರಸ್ತೆಯ ಡಿವೈಡರ್ ಮೇಲೆ ನಿಂತಿದ್ದ ನಾಲ್ವರ ಮೇಲೆ ಹತ್ತಿದ ಕಾರು, ಓರ್ವ ಯುವತಿ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on:Feb 14, 2022 | 12:34 PM

Share

ಕಾರವಾರ: ದಾಂಡೇಲಿ ನಗರದ (dandeli) ಜೆ. ಎನ್. ಎಸ್ ರಸ್ತೆಯ ಡಿವೈಡರ್ (road divider) ಮೇಲೆ ನಿಂತಿದ್ದ ನಾಲ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾವನನ್ನು ಬೆಂಗಳೂರಿಗೆ ಬಿಡಲು ತನ್ನ ಅಕ್ಕನೊಂದಿಗೆ ಬಂದಿದ್ದ ಬಿಂದು ಗುಡಿ ಎಂಬ 24 ವರ್ಷದ ಯುವತಿ ಸಾವಿಗೀಡಾದ ನತದೃಷ್ಟೆ.

ಬಸ್‌ ನಿಲ್ದಾಣದಿಂದ ವಾಪಾಸ್ ಬರುವಾಗ ರಸ್ತೆ ದಾಟಿ ಡಿವೈಡರ್ ಮೇಲೆ ಆ ನಾಲ್ವರೂ ಒಟ್ಟುಗೂಡಿ ನಿಂತಿದ್ದರು. ಏಕಾಏಕಿ ಬಂದ ಕಾರು ( car accident) ಆ ನಾಲ್ವರ ಮೇಲೆ ಹತ್ತಿ, ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮುಂದೆ ಬರುತ್ತಿದ್ದ ಬಸ್‌‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಯುವತಿ ಮೃತಪಟ್ಟಿದ್ದಾಳೆ. ದಾಂಡೇಲಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಪ್ರಕರಣ ದಾಂಡೇಲಿ ನಗರ ಪೊಲೀಸ ಠಾಣೆಯಲ್ಲಿ ದಾಖಲಾಗಿದೆ.

ಏಕಾಏಕಿ ರಸ್ತೆಯಲ್ಲಿ ಕುಸಿದುಬಿದ್ದು 6 ಲಕ್ಷ ರೂಪಾಯಿ ಮೌಲ್ಯದ ಹೋರಿ ಸಾವು ಚಿಕ್ಕಮಗಳೂರು: ಕಳೆದ ವರ್ಷ 6 ಲಕ್ಷ ರೂಪಾಯಿ ಕೊಟ್ಟು ಖರೀದಿ ಮಾಡಿದ್ದ ಹೋರಿ ಸಾವನ್ನಪ್ಪಿದ(Death) ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಕಾಟಿನಕೆರೆ ಬಳಿ ನಡೆದಿದೆ. ಜಾತ್ರೆಗೆ(Fair) ಹೋಗುತ್ತಿದ್ದ ವೇಳೆ 6 ಲಕ್ಷ ರೂಪಾಯಿ ಮೌಲ್ಯದ ಹೋರಿ(OX) ಕುಸಿದುಬಿದ್ದು ಸಾವನ್ನಪ್ಪಿದೆ. ಅಂತರಘಟ್ಟೆ ಜಾತ್ರೆಗೆ ಗಾಡಿಯನ್ನು ಕಟ್ಟಿಕೊಂಡು ಹೋಗುವಾಗ ಹೋರಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದೆ.

ಸತೀಶ್ ಎಂಬುವರಿಗೆ ಸೇರಿದ ಎತ್ತು ಜಾತ್ರೆಗೆ ಹೋಗುವಾಗ ಕುಸಿದು ಬಿದ್ದು ಸಾವನ್ನಪ್ಪಿದೆ. ಜೋಡೆತ್ತುಗಳಿಗೆ ರಾಮ-ಲಕ್ಷ್ಮಣ ಎಂದು ಕುಟುಂಬಸ್ಥರು ಹೆಸರಿಟ್ಟಿದ್ದರು. ಇದೀಗ ರಾಮ ಸಾವನ್ನಪ್ಪಿದೆ. ಸದ್ಯ ಸಾಕು ಪ್ರಾಣಿಯ ಸಾವಿನಿಂದ ಸತೀಶ್ ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: Honesty at KIAL: ಏರ್‌ಪೋರ್ಟ್ನಲ್ಲಿ ಪ್ರಯಾಣಿಕ ಮರೆತುಹೋಗಿದ್ದ ಹಣದ ಬ್ಯಾಗನ್ನು ವಾಪಸ್ ನೀಡಿ, ಪ್ರಾಮಾಣಿಕತೆ ತೋರಿದ ಸಿಬ್ಬಂದಿ

ಇದನ್ನೂ ಓದಿ: ಪ್ರೇಮಿಗಳ ದಿನ ಇದೇನು ವಿಚಿತ್ರ ಲೀಲೆ! ಮಾಗ ಮಾಸದ ಸೋಮವಾರ ಆಗಸದಲ್ಲಿ ಹಾವಿನ ಆಕಾರದ ದೃಶ್ಯಾವಳಿ

Published On - 9:38 am, Mon, 14 February 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ