AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿತ; ಐದು ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯ

ಅಂಕೋಲಾದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಕನ್ನಡ: ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿತ; ಐದು ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯ
ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿತ
TV9 Web
| Edited By: |

Updated on:Mar 09, 2022 | 4:03 PM

Share

ಉತ್ತರ ಕನ್ನಡ: ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದು ವಿದ್ಯಾರ್ಥಿಗಳು(Students) ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ನಗರದಲ್ಲಿ ನಡೆದಿದೆ. ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ(School) ಈ ಅವಗಢ ಸಂಭವಿಸಿದ್ದು, ಐದು ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯವಾಗಿದೆ(Injury). ಅಂಕೋಲಾದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Roof plastering collapse

ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದಿದೆ

ಉಪ್ಪಾರಪೇಟೆ ಹೋಟೆಲ್‌ನಲ್ಲಿ ಅಗ್ನಿ ಅವಘಡ ಬೆಂಗಳೂರಿನ ಗಾಂಧಿನಗರದ ಸುಖ್​ ಸಾಗರ್ ಹೋಟೆಲ್‌ನಲ್ಲಿ ಮಧ್ಯಾಹ್ನ 2:45 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಹೋಟೆಲ್ ನ ಟರೇಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಹಿನ್ನೆಲೆ ತಪ್ಪಿದ ಭಾರಿ ಅನಾಹುತ ತಪ್ಪಿದೆ. ತಡವಾಗಿದ್ದರೆ ಅಕ್ಕಪಕ್ಕದ ಕಟ್ಟಡಕ್ಕೆ ಬೆಂಕಿ ವ್ಯಾಪಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:

Gurugram Roof Collapse: ಗುರುಗ್ರಾಮದಲ್ಲಿ ಅಪಾರ್ಟ್​ಮೆಂಟ್ ಮೇಲ್ಛಾವಣಿ ಕುಸಿತ; ನಾಲ್ವರು ಸಾವು, ಹಲವರು ನಾಪತ್ತೆ

Video: ತನ್ನ ಶಾಲೆಯ ಶಿಕ್ಷಕಿಯನ್ನು ಕೂಡಲೇ ಬಂಧಿಸುವಂತೆ ಪೊಲೀಸ್​ ಅಧಿಕಾರಿ ಬಳಿ ಹಠ ಮಾಡಿದ 2ನೇ ಕ್ಲಾಸ್​ ಹುಡುಗ !

Published On - 3:25 pm, Wed, 9 March 22

Follow Us
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?