AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ

ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಪತ್ತೆಯಾಗಿದ್ದ ಮೃತದೇಹ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಅವರದು ಎಂದು ತಿಳಿದುಬಂದಿದೆ.

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ
ಮೃತ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 25, 2024 | 7:41 PM

Share

ಉತ್ತರ ಕನ್ನಡ, ಜು.25: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್​ಪಿ ನಾರಾಯಣ್ ದೃಢ ಪಡಿಸಿದ್ದಾರೆ.

ಅಂಕೋಲಾ ಪೊಲೀಸ್ ಠಾಣೆಗೆ ಮೃತ ಶರವಣನ್​ ಕುರಿತು ದೂರು ನೀಡಿದ್ದ ಮಾವ

ಗುಡ್ಡ ಕುಸಿತವಾದ ಪಕ್ಕದಲ್ಲೆ ಆತನ ಟ್ಯಾಂಕರ್ ಇತ್ತು. ಅದನ್ನು ಜಿಲ್ಲಾಡಳಿತದವರು ಬೇರೆ ಕಡೆ ಸ್ಥಳಾಂತರ ಮಾಡಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಚಾಲಕ ಶರವಣನ್​ ನಾಪತ್ತೆ ಆಗಿದ್ದಾರೆ ಎಂದು ಅವರ ಮಾವ ಸೆಂದೀಲ್ ಎಂಬುವವರು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಮಾತನಾಡಿದ್ದ ಸೆಂದೀಲ್ , ‘ಶರವಣನ್ ಮೊಬೈಲ್​ ಬ್ಯಾಟರಿ ಕಡಿಮೆ ಆಗಿ ಮೊಬೈಲ್ ಸ್ವಿಚ್ ಆಫ್ ಆಗಿರಬಹುದು. ಆದ್ರೆ, ಬಹಳ ದಿನ ಕಳೆದರೂ ಮೊಬೈಲ್ ಆನ್ ಆಗದಿದಕ್ಕೆ ಹುಡುಕಾಟ ನಡೆಸಿದ್ದೇವೆ ಎಂದಿದ್ದರು.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ತೇಲಿಬಂತು ಅರ್ಜುನ್ ಟ್ರಕ್​ನಲ್ಲಿದ್ದ ಮರದ ತುಂಡು

ಇನ್ನು ತಮಿಳುನಾಡು ಮೂಲದ ಲಾರಿ ಚಾಲಕ ಶವರಣ ನಾಪತ್ತೆ ಆದ ಕುರಿತು ದೂರು ದಾಖಲಿಸುತ್ತಿದ್ದಂತೆ ಆತನ ಸಂಬಂಧಿಕರು ಶಿರೂರುಗೆ ಬಂದಿದ್ದರು. ಇದೀಗ ನಾಲ್ಕು ದಿನದ ಹಿಂದೆ ಸಿಕ್ಕಿದ್ದ ಅರ್ಧ ದೇಹ, ಶರವಣನ್​​ ಅವರದ್ದಾಗಿದೆ ಎಂದು ಎಸ್ಪಿ ಖಚಿತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Thu, 25 July 24

Follow Us
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು