AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್

ಶಿರಸಿ ಮಾರ್ಗವಾಗಿ ಕುಮಟಾಗೆ ತೆರಳುವ ಪ್ರಯಾಣಿಕರೇ ಗಮನಿಸಿ. ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಶಿರಸಿ- ಕುಮಟಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ (NH 766E) ಬಂದ್ ಮಾಡಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.

ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್
ರಾಷ್ಟ್ರೀಯ ಹೆದ್ದಾರಿ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Nov 27, 2024 | 10:29 PM

Share

ಶಿರಸಿ: ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ರಾಷ್ಟ್ರೀಯ ಹೆದ್ದಾರಿ 766E ಬಂದ್ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್​ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೇರೆ ಮಾರ್ಗದಲ್ಲಿ ಸಂಚರಿಸುವುದು ಉತ್ತಮ.

ಉತ್ತರ ಕನ್ನಡ ಜಿಲ್ಲಾಧಿಕಾರಿಯಾದ ಲಕ್ಷ್ಮೀಪ್ರಿಯಾ ಅವರ ಸೂಚನೆ ಮೇರೆಗೆ ಎಸ್​ಪಿ ನಾರಾಯಣ ಈ ಕ್ರಮ ಕೈಗೊಂಡಿದ್ದಾರೆ. ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ 766Eನಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗುವುದು. ಶಿರಸಿ-ಕುಮಟಾ ಪ್ರಯಾಣಿಕರಿಗೆ ಸಿದ್ದಾಪುರ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು.

ಇದನ್ನೂ ಓದಿ: ಶಿರಸಿಯಲ್ಲಿ ಹಣ್ಣು ಮಾರುವ ಮೋಹಿನಿ ಗೌಡರನ್ನು ಭೇಟಿಯಾದ ಪ್ರಧಾನಿ ಮೋದಿ; ಈ ಮಹಿಳೆಯ ಸಾಧನೆ ಏನು?

ಹಾಗೇ, ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ಯಲ್ಲಿ ಸಂಚರಿಸಬಹುದು. ಹಾಗೂ ರಾಜ್ಯ ಹೆದ್ದಾರಿ 93ರಲ್ಲಿ ಎಲ್ಲ ಮಾದರಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Wed, 27 November 24

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ