AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake bite: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ

ವಿದ್ಯಾರ್ಥಿ ಅಲ್ಫಾಝ್ ಸರ್ತಾಜ್ ಕೊಠಡಿಯಲ್ಲಿ ಪಾಠ ಕೇಳ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿತ್ತು. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇದ್ದ ಹಾವೊಂದು ಕಚ್ಚಿ ಅಸ್ವಸ್ಥಗೊಳಿಸಿದೆ.

Snake bite: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ
ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ
TV9 Web
| Edited By: |

Updated on: Sep 06, 2022 | 9:25 PM

Share

ಕಾರವಾರ: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವನಿಗೆ ಹಾವು ಕಚ್ಚಿದೆ. ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಈ ಆಕಸ್ಮಿಕ ಘಟನೆ ನಡೆದಿದೆ. ಮುರ್ಡೇಶ್ವರದ ಬಸ್ತಿಮಕ್ಕಿ ನಿವಾಸಿ ಅಲ್ಫಾಝ್ ಸರ್ತಾಜ್ (12) ಅಸ್ವಸ್ಥಗೊಂಡ ಬಾಲಕ. ಈತ ಉರ್ದು ಶಾಲೆಯಲ್ಲಿ 5ನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.

ವಿದ್ಯಾರ್ಥಿ ಅಲ್ಫಾಝ್ ಸರ್ತಾಜ್ ಕೊಠಡಿಯಲ್ಲಿ ಪಾಠ ಕೇಳ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿತ್ತು. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇದ್ದ ಹಾವೊಂದು ಕಚ್ಚಿ ಅಸ್ವಸ್ಥಗೊಳಿಸಿದೆ. ಕೂಡಲೇ ಬಾಲಕನನ್ನು ಮುರ್ಡೇಶ್ವರ ಆಯುಷ್ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ನಂತರ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ, ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?