AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake bite: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ

ವಿದ್ಯಾರ್ಥಿ ಅಲ್ಫಾಝ್ ಸರ್ತಾಜ್ ಕೊಠಡಿಯಲ್ಲಿ ಪಾಠ ಕೇಳ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿತ್ತು. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇದ್ದ ಹಾವೊಂದು ಕಚ್ಚಿ ಅಸ್ವಸ್ಥಗೊಳಿಸಿದೆ.

Snake bite: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ
ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ
TV9 Web
| Edited By: ಸಾಧು ಶ್ರೀನಾಥ್​|

Updated on: Sep 06, 2022 | 9:25 PM

Share

ಕಾರವಾರ: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವನಿಗೆ ಹಾವು ಕಚ್ಚಿದೆ. ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಈ ಆಕಸ್ಮಿಕ ಘಟನೆ ನಡೆದಿದೆ. ಮುರ್ಡೇಶ್ವರದ ಬಸ್ತಿಮಕ್ಕಿ ನಿವಾಸಿ ಅಲ್ಫಾಝ್ ಸರ್ತಾಜ್ (12) ಅಸ್ವಸ್ಥಗೊಂಡ ಬಾಲಕ. ಈತ ಉರ್ದು ಶಾಲೆಯಲ್ಲಿ 5ನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.

ವಿದ್ಯಾರ್ಥಿ ಅಲ್ಫಾಝ್ ಸರ್ತಾಜ್ ಕೊಠಡಿಯಲ್ಲಿ ಪಾಠ ಕೇಳ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿತ್ತು. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇದ್ದ ಹಾವೊಂದು ಕಚ್ಚಿ ಅಸ್ವಸ್ಥಗೊಳಿಸಿದೆ. ಕೂಡಲೇ ಬಾಲಕನನ್ನು ಮುರ್ಡೇಶ್ವರ ಆಯುಷ್ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ನಂತರ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ, ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ