AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake bite: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ

ವಿದ್ಯಾರ್ಥಿ ಅಲ್ಫಾಝ್ ಸರ್ತಾಜ್ ಕೊಠಡಿಯಲ್ಲಿ ಪಾಠ ಕೇಳ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿತ್ತು. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇದ್ದ ಹಾವೊಂದು ಕಚ್ಚಿ ಅಸ್ವಸ್ಥಗೊಳಿಸಿದೆ.

Snake bite: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ
ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ
TV9 Web
| Edited By: |

Updated on: Sep 06, 2022 | 9:25 PM

Share

ಕಾರವಾರ: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವನಿಗೆ ಹಾವು ಕಚ್ಚಿದೆ. ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಈ ಆಕಸ್ಮಿಕ ಘಟನೆ ನಡೆದಿದೆ. ಮುರ್ಡೇಶ್ವರದ ಬಸ್ತಿಮಕ್ಕಿ ನಿವಾಸಿ ಅಲ್ಫಾಝ್ ಸರ್ತಾಜ್ (12) ಅಸ್ವಸ್ಥಗೊಂಡ ಬಾಲಕ. ಈತ ಉರ್ದು ಶಾಲೆಯಲ್ಲಿ 5ನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.

ವಿದ್ಯಾರ್ಥಿ ಅಲ್ಫಾಝ್ ಸರ್ತಾಜ್ ಕೊಠಡಿಯಲ್ಲಿ ಪಾಠ ಕೇಳ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿತ್ತು. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇದ್ದ ಹಾವೊಂದು ಕಚ್ಚಿ ಅಸ್ವಸ್ಥಗೊಳಿಸಿದೆ. ಕೂಡಲೇ ಬಾಲಕನನ್ನು ಮುರ್ಡೇಶ್ವರ ಆಯುಷ್ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ನಂತರ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ, ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ