AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake bite: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ

ವಿದ್ಯಾರ್ಥಿ ಅಲ್ಫಾಝ್ ಸರ್ತಾಜ್ ಕೊಠಡಿಯಲ್ಲಿ ಪಾಠ ಕೇಳ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿತ್ತು. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇದ್ದ ಹಾವೊಂದು ಕಚ್ಚಿ ಅಸ್ವಸ್ಥಗೊಳಿಸಿದೆ.

Snake bite: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ
ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಗೆ ಹಾವು ಕಡಿತ
TV9 Web
| Edited By: ಸಾಧು ಶ್ರೀನಾಥ್​|

Updated on: Sep 06, 2022 | 9:25 PM

Share

ಕಾರವಾರ: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವನಿಗೆ ಹಾವು ಕಚ್ಚಿದೆ. ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ ಈ ಆಕಸ್ಮಿಕ ಘಟನೆ ನಡೆದಿದೆ. ಮುರ್ಡೇಶ್ವರದ ಬಸ್ತಿಮಕ್ಕಿ ನಿವಾಸಿ ಅಲ್ಫಾಝ್ ಸರ್ತಾಜ್ (12) ಅಸ್ವಸ್ಥಗೊಂಡ ಬಾಲಕ. ಈತ ಉರ್ದು ಶಾಲೆಯಲ್ಲಿ 5ನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.

ವಿದ್ಯಾರ್ಥಿ ಅಲ್ಫಾಝ್ ಸರ್ತಾಜ್ ಕೊಠಡಿಯಲ್ಲಿ ಪಾಠ ಕೇಳ್ತಿರುವಾಗ ಆಕಸ್ಮಿಕವಾಗಿ ಪೆನ್ಸಿಲ್ ಕಿಟಿಕಿಯಿಂದ ಹೊರಗೆ ಬಿದ್ದಿತ್ತು. ಪೆನ್ಸಿಲ್ ತರಲು ಹೊರಗೆ ಹೋದ ಬಾಲಕನಿಗೆ ಅಲ್ಲೇ ಇದ್ದ ಹಾವೊಂದು ಕಚ್ಚಿ ಅಸ್ವಸ್ಥಗೊಳಿಸಿದೆ. ಕೂಡಲೇ ಬಾಲಕನನ್ನು ಮುರ್ಡೇಶ್ವರ ಆಯುಷ್ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ನಂತರ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ, ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ