AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ಸಾವಿನಿಂದ ನೊಂದು ತಾಯಿ, ಸಹೋದರಿ ಆತ್ಮಹತ್ಯೆ: ದೀಪಾವಳಿ ಹಬ್ಬದಂದೇ ಶಿರಸಿಯಲ್ಲಿ ಹೃದಯವಿದ್ರಾವಕ ಘಟನೆ

ದೀಪಾವಳಿ ಹಬ್ಬದಂದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.

ಪುತ್ರನ ಸಾವಿನಿಂದ ನೊಂದು ತಾಯಿ, ಸಹೋದರಿ ಆತ್ಮಹತ್ಯೆ: ದೀಪಾವಳಿ ಹಬ್ಬದಂದೇ ಶಿರಸಿಯಲ್ಲಿ ಹೃದಯವಿದ್ರಾವಕ ಘಟನೆ
ಸಾಂದರ್ಭಿಕ ಚಿತ್ರ
ವಿನಾಯಕ ಬಡಿಗೇರ್​
| Edited By: ವಿವೇಕ ಬಿರಾದಾರ|

Updated on: Nov 14, 2023 | 12:58 PM

Share

ಕಾರವಾರ ನ.14: ದೀಪಾವಳಿ (Deepavali) ಹಬ್ಬದಂದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರಸಿ (Sirsi) ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ. ಉದಯ ಬಾಲಚಂದ್ರ ಹೆಗಡೆ (22), ತಾಯಿ ನರ್ಮದಾ ಬಾಲಚಂದ್ರ ಹೆಗಡೆ(50), ದಿವ್ಯಾ(25) ಮೃತ ದುರ್ದೈವಿಗಳು.

ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಉದಯ ಬಾಲಚಂದ್ರ ಹೆಗಡೆ ಊರಿಗೆ ಹಿಂತಿರುಗಿದ್ದರು. ಬಳಿಕ ಆತನ ಚಿಕಿತ್ಸೆಗಾಗಿ ತಾಯಿ ಮತ್ತು ಮಗಳು ಆಸ್ಪತ್ರೆ, ಮನೆ ಅಂತ ಅಲೆದಾಡುತ್ತಿದ್ದರು. ಉದಯ ಇತ್ತೀಚಿಗೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅನಾರೋಗ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಇಂದು (ನ.14) ಬೆಳಗ್ಗೆ 6 ಗಂಟೆಗೆ ಉದಯ ಆತ್ಮಹತ್ಯೆ ಮಾಡಿಕೊಂಡರು.

ಇದನ್ನೂ ಓದಿ: ಪೊಲೀಸರ ಕಿರುಕುಳ ಆರೋಪ; ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ತಾಯಿ ನರ್ಮದಾ ಮತ್ತು ಸಹೋದರಿ ದಿವ್ಯಾ ಕಣ್ಣೀರು ಹಾಕುತ್ತಾ ಉದಯ ಅವರ ಶವದ ಪಕ್ಕದಲ್ಲೇ ಕುಳಿತ್ತಿದ್ದರು. ಸ್ವಲ್ಪ ಹೊತ್ತಿನ ನಂತರ ಮನೆಯೊಳಗೆ ತೆರಳಿದ ನರ್ಮದಾ ಮತ್ತು ದಿವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?