AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ನದಿಗೆ ಹಾರಿ ಜಿ.ಪಂ ಉದ್ಯೋಗಿ ಆತ್ಮಹತ್ಯೆ; ಮೇಲಾಧಿಕಾರಿಗಳ ಕಿರುಕುಳ ಆರೋಪ

ಕಾಳಿ ನದಿಗೆ ಹಾರಿ ಜಿಲ್ಲಾ ಪಂಚಾಯತ್​​ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಕಾಳಿ ನದಿಗೆ ಹಾರಿ ಜಿ.ಪಂ ಉದ್ಯೋಗಿ ಆತ್ಮಹತ್ಯೆ; ಮೇಲಾಧಿಕಾರಿಗಳ ಕಿರುಕುಳ ಆರೋಪ
ಮೃತ ಜಿ.ಪಂ ಉದ್ಯೋಗಿ ಶ್ರೀಕಾಂತ
TV9 Web
| Edited By: |

Updated on:Dec 04, 2022 | 5:22 PM

Share

ಉತ್ತರ ಕನ್ನಡ: ಕಾಳಿ ನದಿಗೆ ಹಾರಿ ಜಿಲ್ಲಾ ಪಂಚಾಯತ್​​ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರವಾರದಲ್ಲಿ (Karwar) ನಡೆದಿದೆ. ಯೋಜನಾಧಿಕಾರಿ ಶ್ರೀಕಾಂತ ಮೇಲಿನಮನೆ (38) ಮೃತ ದುರ್ದೈವಿ. ಕೆಲಸದ ಒತ್ತಡ ಮತ್ತು ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ಶ್ರೀಕಾಂತ ತಂದೆ ತಮ್ಮಣ್ಣ ಕಾರವಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಮುದ್ರದಲ್ಲಿ ಈಜಲು ಹೋಗಿ ಮುಳಗುತಿದ್ದ ಮಹಿಳೆ ಮತ್ತು ಮಗು ರಕ್ಷಣೆ

ಸಮುದ್ರದಲ್ಲಿ ಈಜಲು ಹೋಗಿ, ಮುಳಗುತಿದ್ದ ಮಹಿಳೆ ಮತ್ತು ಮಗುವನ್ನು ಮೀನುಗಾರರು ರಕ್ಷಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿಯಲ್ಲಿ ನಡೆದಿದೆ. ಭಟ್ಕಳ ಮೂಲದ ಮನ್ಸೂರ್ ಶೇಖ್ (28), ರಜಾ (6) ರಕ್ಷಣೆಗೊಳಗಾದವರು.

ಮನ್ಸೂರ್ ಶೇಖ್ ಮತ್ತು ರಜಾ ಸಂಬಂಧಿಕರ ಕಾರ್ಯಕ್ರಮಕ್ಕಾಗಿ ಭಟ್ಕಳದಿಂದ ತದಡಿಗೆ ಆಗಮಿಸಿದ್ದರು. ತದಡಿ ಭಾಗದ ಸಮುದ್ರದಲ್ಲಿ ಈಜುವಾಗ ಮನ್ಸೂರ್ ಶೇಖ್ ಮತ್ತು ರಜಾ ಅಲೆಗೆ ಸಿಲುಕಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯ ಮೀನುಗಾರು ಮನ್ಸೂರ್ ಶೇಖ್ ಮತ್ತು ರಜಾರನ್ನು ರಕ್ಷಣೆ ಮಾಡಿದ್ದಾರೆ. ಇನ್ನೂ ಮನ್ಸೂರ್ ಶೇಖ್ ಮತ್ತು ರಜಾರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

Published On - 5:21 pm, Sun, 4 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?