AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ನದಿಗೆ ಹಾರಿ ಜಿ.ಪಂ ಉದ್ಯೋಗಿ ಆತ್ಮಹತ್ಯೆ; ಮೇಲಾಧಿಕಾರಿಗಳ ಕಿರುಕುಳ ಆರೋಪ

ಕಾಳಿ ನದಿಗೆ ಹಾರಿ ಜಿಲ್ಲಾ ಪಂಚಾಯತ್​​ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಕಾಳಿ ನದಿಗೆ ಹಾರಿ ಜಿ.ಪಂ ಉದ್ಯೋಗಿ ಆತ್ಮಹತ್ಯೆ; ಮೇಲಾಧಿಕಾರಿಗಳ ಕಿರುಕುಳ ಆರೋಪ
ಮೃತ ಜಿ.ಪಂ ಉದ್ಯೋಗಿ ಶ್ರೀಕಾಂತ
TV9 Web
| Updated By: ವಿವೇಕ ಬಿರಾದಾರ|

Updated on:Dec 04, 2022 | 5:22 PM

Share

ಉತ್ತರ ಕನ್ನಡ: ಕಾಳಿ ನದಿಗೆ ಹಾರಿ ಜಿಲ್ಲಾ ಪಂಚಾಯತ್​​ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಾರವಾರದಲ್ಲಿ (Karwar) ನಡೆದಿದೆ. ಯೋಜನಾಧಿಕಾರಿ ಶ್ರೀಕಾಂತ ಮೇಲಿನಮನೆ (38) ಮೃತ ದುರ್ದೈವಿ. ಕೆಲಸದ ಒತ್ತಡ ಮತ್ತು ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ಶ್ರೀಕಾಂತ ತಂದೆ ತಮ್ಮಣ್ಣ ಕಾರವಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಮುದ್ರದಲ್ಲಿ ಈಜಲು ಹೋಗಿ ಮುಳಗುತಿದ್ದ ಮಹಿಳೆ ಮತ್ತು ಮಗು ರಕ್ಷಣೆ

ಸಮುದ್ರದಲ್ಲಿ ಈಜಲು ಹೋಗಿ, ಮುಳಗುತಿದ್ದ ಮಹಿಳೆ ಮತ್ತು ಮಗುವನ್ನು ಮೀನುಗಾರರು ರಕ್ಷಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿಯಲ್ಲಿ ನಡೆದಿದೆ. ಭಟ್ಕಳ ಮೂಲದ ಮನ್ಸೂರ್ ಶೇಖ್ (28), ರಜಾ (6) ರಕ್ಷಣೆಗೊಳಗಾದವರು.

ಮನ್ಸೂರ್ ಶೇಖ್ ಮತ್ತು ರಜಾ ಸಂಬಂಧಿಕರ ಕಾರ್ಯಕ್ರಮಕ್ಕಾಗಿ ಭಟ್ಕಳದಿಂದ ತದಡಿಗೆ ಆಗಮಿಸಿದ್ದರು. ತದಡಿ ಭಾಗದ ಸಮುದ್ರದಲ್ಲಿ ಈಜುವಾಗ ಮನ್ಸೂರ್ ಶೇಖ್ ಮತ್ತು ರಜಾ ಅಲೆಗೆ ಸಿಲುಕಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯ ಮೀನುಗಾರು ಮನ್ಸೂರ್ ಶೇಖ್ ಮತ್ತು ರಜಾರನ್ನು ರಕ್ಷಣೆ ಮಾಡಿದ್ದಾರೆ. ಇನ್ನೂ ಮನ್ಸೂರ್ ಶೇಖ್ ಮತ್ತು ರಜಾರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

Published On - 5:21 pm, Sun, 4 December 22

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ